News Hour: ಸಂಸದೀಯ ಇತಿಹಾಸದಲ್ಲೇ ಅತಿದೊಡ್ಡ ಭದ್ರತಾ ಲೋಪ, ದಾಳಿಕೋರರಿಗೆ ಮೈಸೂರು ಲಿಂಕ್‌!

News Hour: ಸಂಸದೀಯ ಇತಿಹಾಸದಲ್ಲೇ ಅತಿದೊಡ್ಡ ಭದ್ರತಾ ಲೋಪ, ದಾಳಿಕೋರರಿಗೆ ಮೈಸೂರು ಲಿಂಕ್‌!

Published : Dec 13, 2023, 11:22 PM IST

ಇಂದಿಗೆ ಸಂಸತ್ ಮೇಲೆ ದಾಳಿ ನಡೆದು ಬರೋಬ್ಬರಿ ವರ್ಷ. ಬೆಳಗ್ಗೆ ಹುತಾತ್ಮರಿಗೆ ನಮನ ಸಲ್ಲಿಸಿ ಮೋದಿ, ಮಧ್ಯಪ್ರದೇಶ ಸಿಎಂ ಪದಗ್ರಹಣಕ್ಕೆ ಕಾರ್ಯಕ್ರಮಕ್ಕೆ ಹೋಗಿದ್ದರು. ಅಷ್ಟರೊಳಗೆ ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪ ನಡೆದಿದೆ. 
 

ಬೆಂಗಳೂರು (ಡಿ.13): ಸಂಸತ್‌ನ ಇತಿಹಾಸದಲ್ಲೇ ಕಂಡು ಕೇಳರಿಯದ ಭದ್ರತಾ ವೈಫಲ್ಯ ಬುಧವಾರ ನಡೆದಿದೆ. ಲೋಕಸಭೆ ಕಲಾಪ ನಡೆಯುತ್ತಿದ್ದಾಗಲೇ ಇಬ್ಬರು ಆಗುಂತಕರು ದಾಳಿ ನಡೆಸಿದ್ದಾರೆ. ಗ್ಯಾಲರಿಯಿಂದ ಕಲಾಪಕ್ಕೆ ಧುಮಿಕಿ ದಾಳಿಕೋರರು ಆತಂಕ ಸೃಷ್ಟಿಸಿದ್ದರು.

ಸಂಸದರು ಕೂರುವ ಚೇರ್,ಟೇಬಲ್‌ಗಳ ಮೇಲೆ ದಾಳಿಕೋರ ಓಡಾಡಿದ್ದಾನೆ. ಕಲಾಪದಲ್ಲಿ ಸ್ಮೋಕ್ ಬಾಂಬ್ ಸ್ಪೋಟಿಸಿ ಆತಂಕಕ ಸೃಷ್ಟಿಸಿದ್ದ. ದಾಳಿಕೋರನನ್ನು ಸಂಸದರು ಮತ್ತು ಲೋಕಸಭಾ ಸಿಬ್ಬಂದಿ ಸುತ್ತುವರಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಲೋಕಸಭಾ ಗ್ಯಾಲರಿಯಲ್ಲಿದ್ದ ಮತ್ತೊಬ್ಬನಿಂದ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾನೆ. ತಕ್ಷಣವೇ ದಾಳಿ ಮಾಡಿದ ಇಬ್ಬರನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದಾರೆ.

ಧಾರ್ಮಿಕ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ ನಿಷೇಧ, ಮಧ್ಯಪ್ರದೇಶ ಸಿಎಂ ಆದೇಶ

ಹೊಸ ಸಂಸತ್ ಭವನದ ಹೊರಗೂ ಕೂಡ ಇಬ್ಬರು ಆತಂಕ ಸೃಷ್ಟಿಸಿದ್ದರು. ಸ್ಮೋಕ್ ಬಾಂಬ್ ಸಿಡಿಸಿ ಸಂಸತ್ ಮುಂದೆ ಆತಂಕ ಸೃಷ್ಟಿಸಿದ ಆರೋಪಿಗಳು ಸಂಸತ್‌ನ ಒಳಗೆ ಇಬ್ಬರು, ಹೊರಗೆ ಇಬ್ಬರು ಒಟ್ಟು ಒಟ್ಟು ನಾಲ್ವರನ್ನು ಈಗಾಗಲೇ ಬಂಧಿಸಲಾಗಿದೆ. ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆ ಅಧಿಕಾರಿಗಳಿಂದ ಆರೋಪಿಗಳ ವಿಚಾರಣೆ. 3 ಗಂಟೆಗೂ ಹೆಚ್ಚು ಕಾಲ ಆರೋಪಿಗಳ ವಿಚಾರಣೆ ನಡೆಸುತ್ತಿರುವ ಪೊಲೀಸರು ದಾಳಿಕೋರರ ಉದ್ದೇಶ ಏನು..? ಹಿನ್ನೆಲೆ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more