News Hour: ಸಂಸದೀಯ ಇತಿಹಾಸದಲ್ಲೇ ಅತಿದೊಡ್ಡ ಭದ್ರತಾ ಲೋಪ, ದಾಳಿಕೋರರಿಗೆ ಮೈಸೂರು ಲಿಂಕ್‌!

News Hour: ಸಂಸದೀಯ ಇತಿಹಾಸದಲ್ಲೇ ಅತಿದೊಡ್ಡ ಭದ್ರತಾ ಲೋಪ, ದಾಳಿಕೋರರಿಗೆ ಮೈಸೂರು ಲಿಂಕ್‌!

Published : Dec 13, 2023, 11:22 PM IST

ಇಂದಿಗೆ ಸಂಸತ್ ಮೇಲೆ ದಾಳಿ ನಡೆದು ಬರೋಬ್ಬರಿ ವರ್ಷ. ಬೆಳಗ್ಗೆ ಹುತಾತ್ಮರಿಗೆ ನಮನ ಸಲ್ಲಿಸಿ ಮೋದಿ, ಮಧ್ಯಪ್ರದೇಶ ಸಿಎಂ ಪದಗ್ರಹಣಕ್ಕೆ ಕಾರ್ಯಕ್ರಮಕ್ಕೆ ಹೋಗಿದ್ದರು. ಅಷ್ಟರೊಳಗೆ ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪ ನಡೆದಿದೆ. 
 

ಬೆಂಗಳೂರು (ಡಿ.13): ಸಂಸತ್‌ನ ಇತಿಹಾಸದಲ್ಲೇ ಕಂಡು ಕೇಳರಿಯದ ಭದ್ರತಾ ವೈಫಲ್ಯ ಬುಧವಾರ ನಡೆದಿದೆ. ಲೋಕಸಭೆ ಕಲಾಪ ನಡೆಯುತ್ತಿದ್ದಾಗಲೇ ಇಬ್ಬರು ಆಗುಂತಕರು ದಾಳಿ ನಡೆಸಿದ್ದಾರೆ. ಗ್ಯಾಲರಿಯಿಂದ ಕಲಾಪಕ್ಕೆ ಧುಮಿಕಿ ದಾಳಿಕೋರರು ಆತಂಕ ಸೃಷ್ಟಿಸಿದ್ದರು.

ಸಂಸದರು ಕೂರುವ ಚೇರ್,ಟೇಬಲ್‌ಗಳ ಮೇಲೆ ದಾಳಿಕೋರ ಓಡಾಡಿದ್ದಾನೆ. ಕಲಾಪದಲ್ಲಿ ಸ್ಮೋಕ್ ಬಾಂಬ್ ಸ್ಪೋಟಿಸಿ ಆತಂಕಕ ಸೃಷ್ಟಿಸಿದ್ದ. ದಾಳಿಕೋರನನ್ನು ಸಂಸದರು ಮತ್ತು ಲೋಕಸಭಾ ಸಿಬ್ಬಂದಿ ಸುತ್ತುವರಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಲೋಕಸಭಾ ಗ್ಯಾಲರಿಯಲ್ಲಿದ್ದ ಮತ್ತೊಬ್ಬನಿಂದ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾನೆ. ತಕ್ಷಣವೇ ದಾಳಿ ಮಾಡಿದ ಇಬ್ಬರನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದಾರೆ.

ಧಾರ್ಮಿಕ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ ನಿಷೇಧ, ಮಧ್ಯಪ್ರದೇಶ ಸಿಎಂ ಆದೇಶ

ಹೊಸ ಸಂಸತ್ ಭವನದ ಹೊರಗೂ ಕೂಡ ಇಬ್ಬರು ಆತಂಕ ಸೃಷ್ಟಿಸಿದ್ದರು. ಸ್ಮೋಕ್ ಬಾಂಬ್ ಸಿಡಿಸಿ ಸಂಸತ್ ಮುಂದೆ ಆತಂಕ ಸೃಷ್ಟಿಸಿದ ಆರೋಪಿಗಳು ಸಂಸತ್‌ನ ಒಳಗೆ ಇಬ್ಬರು, ಹೊರಗೆ ಇಬ್ಬರು ಒಟ್ಟು ಒಟ್ಟು ನಾಲ್ವರನ್ನು ಈಗಾಗಲೇ ಬಂಧಿಸಲಾಗಿದೆ. ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆ ಅಧಿಕಾರಿಗಳಿಂದ ಆರೋಪಿಗಳ ವಿಚಾರಣೆ. 3 ಗಂಟೆಗೂ ಹೆಚ್ಚು ಕಾಲ ಆರೋಪಿಗಳ ವಿಚಾರಣೆ ನಡೆಸುತ್ತಿರುವ ಪೊಲೀಸರು ದಾಳಿಕೋರರ ಉದ್ದೇಶ ಏನು..? ಹಿನ್ನೆಲೆ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more