News Hour: ಸಂಸದೀಯ ಇತಿಹಾಸದಲ್ಲೇ ಅತಿದೊಡ್ಡ ಭದ್ರತಾ ಲೋಪ, ದಾಳಿಕೋರರಿಗೆ ಮೈಸೂರು ಲಿಂಕ್‌!

News Hour: ಸಂಸದೀಯ ಇತಿಹಾಸದಲ್ಲೇ ಅತಿದೊಡ್ಡ ಭದ್ರತಾ ಲೋಪ, ದಾಳಿಕೋರರಿಗೆ ಮೈಸೂರು ಲಿಂಕ್‌!

Published : Dec 13, 2023, 11:22 PM IST

ಇಂದಿಗೆ ಸಂಸತ್ ಮೇಲೆ ದಾಳಿ ನಡೆದು ಬರೋಬ್ಬರಿ ವರ್ಷ. ಬೆಳಗ್ಗೆ ಹುತಾತ್ಮರಿಗೆ ನಮನ ಸಲ್ಲಿಸಿ ಮೋದಿ, ಮಧ್ಯಪ್ರದೇಶ ಸಿಎಂ ಪದಗ್ರಹಣಕ್ಕೆ ಕಾರ್ಯಕ್ರಮಕ್ಕೆ ಹೋಗಿದ್ದರು. ಅಷ್ಟರೊಳಗೆ ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪ ನಡೆದಿದೆ. 
 

ಬೆಂಗಳೂರು (ಡಿ.13): ಸಂಸತ್‌ನ ಇತಿಹಾಸದಲ್ಲೇ ಕಂಡು ಕೇಳರಿಯದ ಭದ್ರತಾ ವೈಫಲ್ಯ ಬುಧವಾರ ನಡೆದಿದೆ. ಲೋಕಸಭೆ ಕಲಾಪ ನಡೆಯುತ್ತಿದ್ದಾಗಲೇ ಇಬ್ಬರು ಆಗುಂತಕರು ದಾಳಿ ನಡೆಸಿದ್ದಾರೆ. ಗ್ಯಾಲರಿಯಿಂದ ಕಲಾಪಕ್ಕೆ ಧುಮಿಕಿ ದಾಳಿಕೋರರು ಆತಂಕ ಸೃಷ್ಟಿಸಿದ್ದರು.

ಸಂಸದರು ಕೂರುವ ಚೇರ್,ಟೇಬಲ್‌ಗಳ ಮೇಲೆ ದಾಳಿಕೋರ ಓಡಾಡಿದ್ದಾನೆ. ಕಲಾಪದಲ್ಲಿ ಸ್ಮೋಕ್ ಬಾಂಬ್ ಸ್ಪೋಟಿಸಿ ಆತಂಕಕ ಸೃಷ್ಟಿಸಿದ್ದ. ದಾಳಿಕೋರನನ್ನು ಸಂಸದರು ಮತ್ತು ಲೋಕಸಭಾ ಸಿಬ್ಬಂದಿ ಸುತ್ತುವರಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಲೋಕಸಭಾ ಗ್ಯಾಲರಿಯಲ್ಲಿದ್ದ ಮತ್ತೊಬ್ಬನಿಂದ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾನೆ. ತಕ್ಷಣವೇ ದಾಳಿ ಮಾಡಿದ ಇಬ್ಬರನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದಾರೆ.

ಧಾರ್ಮಿಕ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ ನಿಷೇಧ, ಮಧ್ಯಪ್ರದೇಶ ಸಿಎಂ ಆದೇಶ

ಹೊಸ ಸಂಸತ್ ಭವನದ ಹೊರಗೂ ಕೂಡ ಇಬ್ಬರು ಆತಂಕ ಸೃಷ್ಟಿಸಿದ್ದರು. ಸ್ಮೋಕ್ ಬಾಂಬ್ ಸಿಡಿಸಿ ಸಂಸತ್ ಮುಂದೆ ಆತಂಕ ಸೃಷ್ಟಿಸಿದ ಆರೋಪಿಗಳು ಸಂಸತ್‌ನ ಒಳಗೆ ಇಬ್ಬರು, ಹೊರಗೆ ಇಬ್ಬರು ಒಟ್ಟು ಒಟ್ಟು ನಾಲ್ವರನ್ನು ಈಗಾಗಲೇ ಬಂಧಿಸಲಾಗಿದೆ. ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆ ಅಧಿಕಾರಿಗಳಿಂದ ಆರೋಪಿಗಳ ವಿಚಾರಣೆ. 3 ಗಂಟೆಗೂ ಹೆಚ್ಚು ಕಾಲ ಆರೋಪಿಗಳ ವಿಚಾರಣೆ ನಡೆಸುತ್ತಿರುವ ಪೊಲೀಸರು ದಾಳಿಕೋರರ ಉದ್ದೇಶ ಏನು..? ಹಿನ್ನೆಲೆ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more