News Hour: ಸಂಸದೀಯ ಇತಿಹಾಸದಲ್ಲೇ ಅತಿದೊಡ್ಡ ಭದ್ರತಾ ಲೋಪ, ದಾಳಿಕೋರರಿಗೆ ಮೈಸೂರು ಲಿಂಕ್‌!

News Hour: ಸಂಸದೀಯ ಇತಿಹಾಸದಲ್ಲೇ ಅತಿದೊಡ್ಡ ಭದ್ರತಾ ಲೋಪ, ದಾಳಿಕೋರರಿಗೆ ಮೈಸೂರು ಲಿಂಕ್‌!

Published : Dec 13, 2023, 11:22 PM IST

ಇಂದಿಗೆ ಸಂಸತ್ ಮೇಲೆ ದಾಳಿ ನಡೆದು ಬರೋಬ್ಬರಿ ವರ್ಷ. ಬೆಳಗ್ಗೆ ಹುತಾತ್ಮರಿಗೆ ನಮನ ಸಲ್ಲಿಸಿ ಮೋದಿ, ಮಧ್ಯಪ್ರದೇಶ ಸಿಎಂ ಪದಗ್ರಹಣಕ್ಕೆ ಕಾರ್ಯಕ್ರಮಕ್ಕೆ ಹೋಗಿದ್ದರು. ಅಷ್ಟರೊಳಗೆ ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪ ನಡೆದಿದೆ. 
 

ಬೆಂಗಳೂರು (ಡಿ.13): ಸಂಸತ್‌ನ ಇತಿಹಾಸದಲ್ಲೇ ಕಂಡು ಕೇಳರಿಯದ ಭದ್ರತಾ ವೈಫಲ್ಯ ಬುಧವಾರ ನಡೆದಿದೆ. ಲೋಕಸಭೆ ಕಲಾಪ ನಡೆಯುತ್ತಿದ್ದಾಗಲೇ ಇಬ್ಬರು ಆಗುಂತಕರು ದಾಳಿ ನಡೆಸಿದ್ದಾರೆ. ಗ್ಯಾಲರಿಯಿಂದ ಕಲಾಪಕ್ಕೆ ಧುಮಿಕಿ ದಾಳಿಕೋರರು ಆತಂಕ ಸೃಷ್ಟಿಸಿದ್ದರು.

ಸಂಸದರು ಕೂರುವ ಚೇರ್,ಟೇಬಲ್‌ಗಳ ಮೇಲೆ ದಾಳಿಕೋರ ಓಡಾಡಿದ್ದಾನೆ. ಕಲಾಪದಲ್ಲಿ ಸ್ಮೋಕ್ ಬಾಂಬ್ ಸ್ಪೋಟಿಸಿ ಆತಂಕಕ ಸೃಷ್ಟಿಸಿದ್ದ. ದಾಳಿಕೋರನನ್ನು ಸಂಸದರು ಮತ್ತು ಲೋಕಸಭಾ ಸಿಬ್ಬಂದಿ ಸುತ್ತುವರಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಲೋಕಸಭಾ ಗ್ಯಾಲರಿಯಲ್ಲಿದ್ದ ಮತ್ತೊಬ್ಬನಿಂದ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾನೆ. ತಕ್ಷಣವೇ ದಾಳಿ ಮಾಡಿದ ಇಬ್ಬರನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದಾರೆ.

ಧಾರ್ಮಿಕ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ ನಿಷೇಧ, ಮಧ್ಯಪ್ರದೇಶ ಸಿಎಂ ಆದೇಶ

ಹೊಸ ಸಂಸತ್ ಭವನದ ಹೊರಗೂ ಕೂಡ ಇಬ್ಬರು ಆತಂಕ ಸೃಷ್ಟಿಸಿದ್ದರು. ಸ್ಮೋಕ್ ಬಾಂಬ್ ಸಿಡಿಸಿ ಸಂಸತ್ ಮುಂದೆ ಆತಂಕ ಸೃಷ್ಟಿಸಿದ ಆರೋಪಿಗಳು ಸಂಸತ್‌ನ ಒಳಗೆ ಇಬ್ಬರು, ಹೊರಗೆ ಇಬ್ಬರು ಒಟ್ಟು ಒಟ್ಟು ನಾಲ್ವರನ್ನು ಈಗಾಗಲೇ ಬಂಧಿಸಲಾಗಿದೆ. ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆ ಅಧಿಕಾರಿಗಳಿಂದ ಆರೋಪಿಗಳ ವಿಚಾರಣೆ. 3 ಗಂಟೆಗೂ ಹೆಚ್ಚು ಕಾಲ ಆರೋಪಿಗಳ ವಿಚಾರಣೆ ನಡೆಸುತ್ತಿರುವ ಪೊಲೀಸರು ದಾಳಿಕೋರರ ಉದ್ದೇಶ ಏನು..? ಹಿನ್ನೆಲೆ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more