ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?

ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?

Published : Mar 27, 2025, 01:26 PM ISTUpdated : Mar 27, 2025, 01:28 PM IST

ಈ ವೀಡಿಯೋದಲ್ಲಿ ಭಯಾನಕ ರಸ್ತೆ ಅಪಘಾತಗಳು, ತಲೆಬುರುಡೆ ಮತ್ತು ಮೂಳೆಗಳಿಂದ ಅಲಂಕರಿಸಲ್ಪಟ್ಟ ವಿಚಿತ್ರ ಚರ್ಚ್ ಮತ್ತು ನೇಪಾಳದ ಮ್ಯಾಡ್ ಹನಿಯ ಬಗ್ಗೆ ಒಳಗೊಂಡಿದೆ. ಮೈಸೂರು ಜಿಲ್ಲೆಯ ಡೆಡ್ಲಿ ಆಕ್ಸಿಡೆಂಟ್ ಸ್ಪಾಟ್ ಬಗ್ಗೆಯೂ ವಿವರಿಸಲಾಗಿದೆ.

ಅದು ಜಗತ್ತಿನಲ್ಲೇ ವಿಭಿನ್ನ ಮತ್ತು ಭಯಾನಕ ಚರ್ಚ್​​
ತಲೆ ಬುರುಡೆ.. ಮೂಳೆಗಳಿಂದಲೇ ಅಲಂಕೃತಗೊಂಡ ಚರ್ಚ್​​
40 ಸಾವಿರ ಮನುಷ್ಯ ಶವದ ಮೂಳೆಗಳ ಸಂಗ್ರಹ 
ಚರ್ಚ್​​​​​ನಲ್ಲಿ ಮೂಳೆಗಳ ಅಲಂಕಾರವೇಕೆ? ಇತಿಹಾಸವೇನು? 
ಮಹಾರಾಷ್ಟ್ರದಲ್ಲೊಂದು ಆಕಾಶಕ್ಕೆ ಮುತ್ತಿಡುವ ಡೇಂಜರ್​​​​​ ಕೋಟೆ 
ಆ ಕೋಟೆ ಹತ್ತುವುದು ಮೌಂಟ್​ ಎವರೆಸ್ಟ್​ ಏರಿದಷ್ಟೇ ಕಷ್ಟ 
ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​
ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ? 
ಮೈಸೂರು ಜಿಲ್ಲೆಯಲ್ಲೊಂದು ಡೆಡ್ಲಿ ಆಕ್ಸಿಡೆಂಟ್​​ ಸ್ಪಾಟ್​​​
ಹಿಂದಿನಿಂದ ಗುದ್ದಿದ ಲಾರಿ.. ಕಾರಲ್ಲಿದ್ದವರು ಸ್ಥಳದಲ್ಲೇ ಸಾವು

ನೋಡಲು ಭಯಾನಕ, ಒಂದೊಂದು ವಿಡಿಯೋವನ್ನು ನೋಡ್ತಿದ್ರೆ ಮೈ ಜುಮ್​ ಎನ್ನುತ್ತೆ. ಎದೆಬಡಿತ ಜೋರಾಗುತ್ತೆ. ಈಗ ನಾವು ತೋರಿಸುವ ಪ್ರತಿ ವಿಡಿಯೋ ಕೂಡ ಭಯಾನಕ ಮತ್ತು ರೋಮಾಂಚಕ. ಬನ್ನಿ ಈ ಕ್ಷಣದ ಸೂಪರ್​ ಡೆಡ್ಲಿ ಡೇಂಜರ್​​​​ ಎಪಿಸೋಡ್​​ನಲ್ಲಿ ಆ ಭಯಾನಕವಾಗಿರುವ ವಿಡಿಯೋಗಳನ್ನು ನೋಡೋಣ. ಮೈಸೂರು ಜಿಲ್ಲೆಯಲ್ಲಿ ಡೆಡ್ಲಿ ಡೇಂಜರ್​​​ ಪ್ರಮುಖ ರಸ್ತೆಯೊಂದಿದೆ. ಅಲ್ಲಿ ಪದೇ ಪದೇ ಭಯಾನಕ  ಆಕ್ಸಿಡೆಂಟ್​ಗಳು ಸಂಭವಿಸುತ್ತಲೇ ಇವೆ. ಹಾಗೆನೇ ಇಲ್ಲಿ ಅಚ್ಚರಿ ಏನೆಂದ್ರೆ ಅಲ್ಲಿ ಸಂಭವಿಸುವ ಪ್ರತಿ ಆಕ್ಸಿಡೆಂಟ್​ ಕೂಡ ಒಂದೇ ಮಾದರಿಯಲ್ಲಿರುತ್ತವೆ. ಭಯಾನಕವಾಗಿರುವ ಆ ಸ್ಪಾಟ್​ ಯಾವ್ದು ಅನ್ನೋದನ್ನು ಇಲ್ಲಿ ನೋಡೋಣ. ಡೆಹರಾಡೋನ್​​​​ನಲ್ಲಿ ಭಯಾನಕವಾಗಿರುವ ಆಕ್ಸಿಡೆಂಟ್​ವೊಂದು ನಡೆದಿದೆ. ನಡೆದಿರೋ ಆ ಆಕ್ಸಿಡೆಂಟ್​​ ನೋಡಿದ್ರೆ ತುಂಬಾನೇ ಭಯವಾಗುತ್ತೆ. ಲಾರಿಯೊಂದು ಹಿಂದಿನಿಂದ ಬಂದು ಕಾರನ್ನು ಗುದ್ದಿಕೊಂಡು ಹೋಗಿದೆ. ಲಾರಿ ಗುದ್ದಿದ ಹೊಡೆತಕ್ಕೆ ಕಾರಿನ ಸ್ಥಿತಿ ಹೇಗಾಗಿದೆ ಗೊತ್ತಾ? ಹೀಗೆ ಹಲವು ಡೆಡ್ಲಿ ಡೇಂಜರಸ್‌ ಆಗಿರುವ ವೀಡಿಯೋಗಳು ಇಲ್ಲಿವೆ. ವೀಡಿಯೋ ನೋಡಿ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more