ಕರ್ನಾಟಕ ಸೋಲಿನಿಂದ ಪಾಠ ಕಲಿಯಿತಾ ಬಿಜೆಪಿ ಹೈಕಮಾಂಡ್..? ಮಧ್ಯಪ್ರದೇಶದಲ್ಲಿ ಸೀನಿಯರ್ಸ್ ಮೊರೆ ಹೋದ ಕಮಲ !

ಕರ್ನಾಟಕ ಸೋಲಿನಿಂದ ಪಾಠ ಕಲಿಯಿತಾ ಬಿಜೆಪಿ ಹೈಕಮಾಂಡ್..? ಮಧ್ಯಪ್ರದೇಶದಲ್ಲಿ ಸೀನಿಯರ್ಸ್ ಮೊರೆ ಹೋದ ಕಮಲ !

Published : Nov 16, 2023, 10:43 AM IST


ಸೀನಿಯರ್ ಕಡೆಗಣನೆಯಿಂದ ಪೆಟ್ಟು ತಿಂದಿದ್ದ ಹೈಕಮಾಂಡ್
ಕರ್ನಾಟಕ ಪ್ರಯೋಗಸಾಲೆಯಿಂದ ಪಾಠ ಕಲಿತ ಹೈಕಮಾಂಡ್
ಮಧ್ಯಪ್ರದೇಶದಲ್ಲಿ ತನ್ನದೇ ಅಲಿಖಿತ ನಿಯಮಕ್ಕೆ ತಿಲಾಂಜಲಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹಿರಿಯರಿಗೆ ಕೊಕ್ ಕೊಡಲಾಗಿತ್ತು. 70 ವರ್ಷ ದಾಟಿದವರಿಗೆ ಟಿಕೆಟ್(Ticket) ಇಲ್ಲ ಎನ್ನುವ ಮಾಡಲಾಗಿದ್ದು, ಇದೀಗ ಆ ರೂಲ್ಸ್ ಬ್ರೇಕ್ ಮಾಡಲಾಗಿದೆ. ತನ್ನದೇ ಅಲಿಖಿತ ನಿಯಮವನ್ನು ಬಿಜೆಪಿ ಹೈಕಮಾಂಡ್(BJP Highcommand) ಉಲ್ಲಂಘಿಸಿದೆ. 70 ವರ್ಷ ದಾಟಿದ 14 ಮಂದಿಗೆ ಮಧ್ಯಪ್ರದೇಶದಲ್ಲಿ ಹೈಕಮಾಂಡ್ ಟಿಕೆಟ್ ನೀಡಿದೆ. ಮಧ್ಯಪ್ರದೇಶದಲ್ಲಿ(Madhyapradesh) 80 ವರ್ಷ ದಾಟಿದವರಿಗೂ ಬಿಜೆಪಿಯಿಂದ ಟಿಕೆಟ್ ಕೊಡಲಾಗಿದೆ. ನಾಗೋಡ್ ಕ್ಷೇತ್ರದಲ್ಲಿ 80 ವರ್ಷದ ನಾಗೇಂದ್ರ ಸಿಂಗ್ ಸ್ಪರ್ಧೆ ಮಾಡಿದ್ದು, ಮಧ್ಯಪ್ರದೇಶದಲ್ಲಿ ಬಿಜೆಪಿಗೆ ‘ಗೆಲುವೊಂದೇ ಮೂಲ ಮಂತ್ರ’ ಆಗಿದೆ. 230 ವಿಧಾನಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ಸೀನಿಯರ್ಸ್‌ಗೆ ಟಿಕೆಟ್ ಕೊಡಲಾಗಿದೆ. ನವೆಂಬರ್ 17ಕ್ಕೆ ವಿಧಾನಸಭಾ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ 67 ವರ್ಷದ ಜಗದೀಶ್ ಶೆಟ್ಟರ್‌ಗೆ ಟಿಕೆಟ್ ನಿರಾಕರಿಸಿತ್ತು.

ಇದನ್ನೂ ವೀಕ್ಷಿಸಿ:  ತಾಲೂಕು ಬದಲಾವಣೆಗೆ ಗಾಬರಿಗೊಂಡ ಜನ: ಸಚಿವ ಸಂತೋಷ್ ಲಾಡ್ ಭೇಟಿ ಮಾಡಿ ಮನವಿ ಸಲ್ಲಿಕೆ

18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
Read more