ಕರ್ನಾಟಕ ಸೋಲಿನಿಂದ ಪಾಠ ಕಲಿಯಿತಾ ಬಿಜೆಪಿ ಹೈಕಮಾಂಡ್..? ಮಧ್ಯಪ್ರದೇಶದಲ್ಲಿ ಸೀನಿಯರ್ಸ್ ಮೊರೆ ಹೋದ ಕಮಲ !

ಕರ್ನಾಟಕ ಸೋಲಿನಿಂದ ಪಾಠ ಕಲಿಯಿತಾ ಬಿಜೆಪಿ ಹೈಕಮಾಂಡ್..? ಮಧ್ಯಪ್ರದೇಶದಲ್ಲಿ ಸೀನಿಯರ್ಸ್ ಮೊರೆ ಹೋದ ಕಮಲ !

Published : Nov 16, 2023, 10:43 AM IST


ಸೀನಿಯರ್ ಕಡೆಗಣನೆಯಿಂದ ಪೆಟ್ಟು ತಿಂದಿದ್ದ ಹೈಕಮಾಂಡ್
ಕರ್ನಾಟಕ ಪ್ರಯೋಗಸಾಲೆಯಿಂದ ಪಾಠ ಕಲಿತ ಹೈಕಮಾಂಡ್
ಮಧ್ಯಪ್ರದೇಶದಲ್ಲಿ ತನ್ನದೇ ಅಲಿಖಿತ ನಿಯಮಕ್ಕೆ ತಿಲಾಂಜಲಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹಿರಿಯರಿಗೆ ಕೊಕ್ ಕೊಡಲಾಗಿತ್ತು. 70 ವರ್ಷ ದಾಟಿದವರಿಗೆ ಟಿಕೆಟ್(Ticket) ಇಲ್ಲ ಎನ್ನುವ ಮಾಡಲಾಗಿದ್ದು, ಇದೀಗ ಆ ರೂಲ್ಸ್ ಬ್ರೇಕ್ ಮಾಡಲಾಗಿದೆ. ತನ್ನದೇ ಅಲಿಖಿತ ನಿಯಮವನ್ನು ಬಿಜೆಪಿ ಹೈಕಮಾಂಡ್(BJP Highcommand) ಉಲ್ಲಂಘಿಸಿದೆ. 70 ವರ್ಷ ದಾಟಿದ 14 ಮಂದಿಗೆ ಮಧ್ಯಪ್ರದೇಶದಲ್ಲಿ ಹೈಕಮಾಂಡ್ ಟಿಕೆಟ್ ನೀಡಿದೆ. ಮಧ್ಯಪ್ರದೇಶದಲ್ಲಿ(Madhyapradesh) 80 ವರ್ಷ ದಾಟಿದವರಿಗೂ ಬಿಜೆಪಿಯಿಂದ ಟಿಕೆಟ್ ಕೊಡಲಾಗಿದೆ. ನಾಗೋಡ್ ಕ್ಷೇತ್ರದಲ್ಲಿ 80 ವರ್ಷದ ನಾಗೇಂದ್ರ ಸಿಂಗ್ ಸ್ಪರ್ಧೆ ಮಾಡಿದ್ದು, ಮಧ್ಯಪ್ರದೇಶದಲ್ಲಿ ಬಿಜೆಪಿಗೆ ‘ಗೆಲುವೊಂದೇ ಮೂಲ ಮಂತ್ರ’ ಆಗಿದೆ. 230 ವಿಧಾನಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ಸೀನಿಯರ್ಸ್‌ಗೆ ಟಿಕೆಟ್ ಕೊಡಲಾಗಿದೆ. ನವೆಂಬರ್ 17ಕ್ಕೆ ವಿಧಾನಸಭಾ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ 67 ವರ್ಷದ ಜಗದೀಶ್ ಶೆಟ್ಟರ್‌ಗೆ ಟಿಕೆಟ್ ನಿರಾಕರಿಸಿತ್ತು.

ಇದನ್ನೂ ವೀಕ್ಷಿಸಿ:  ತಾಲೂಕು ಬದಲಾವಣೆಗೆ ಗಾಬರಿಗೊಂಡ ಜನ: ಸಚಿವ ಸಂತೋಷ್ ಲಾಡ್ ಭೇಟಿ ಮಾಡಿ ಮನವಿ ಸಲ್ಲಿಕೆ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more