ಕರ್ನಾಟಕ ಸೋಲಿನಿಂದ ಪಾಠ ಕಲಿಯಿತಾ ಬಿಜೆಪಿ ಹೈಕಮಾಂಡ್..? ಮಧ್ಯಪ್ರದೇಶದಲ್ಲಿ ಸೀನಿಯರ್ಸ್ ಮೊರೆ ಹೋದ ಕಮಲ !

ಕರ್ನಾಟಕ ಸೋಲಿನಿಂದ ಪಾಠ ಕಲಿಯಿತಾ ಬಿಜೆಪಿ ಹೈಕಮಾಂಡ್..? ಮಧ್ಯಪ್ರದೇಶದಲ್ಲಿ ಸೀನಿಯರ್ಸ್ ಮೊರೆ ಹೋದ ಕಮಲ !

Published : Nov 16, 2023, 10:43 AM IST


ಸೀನಿಯರ್ ಕಡೆಗಣನೆಯಿಂದ ಪೆಟ್ಟು ತಿಂದಿದ್ದ ಹೈಕಮಾಂಡ್
ಕರ್ನಾಟಕ ಪ್ರಯೋಗಸಾಲೆಯಿಂದ ಪಾಠ ಕಲಿತ ಹೈಕಮಾಂಡ್
ಮಧ್ಯಪ್ರದೇಶದಲ್ಲಿ ತನ್ನದೇ ಅಲಿಖಿತ ನಿಯಮಕ್ಕೆ ತಿಲಾಂಜಲಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹಿರಿಯರಿಗೆ ಕೊಕ್ ಕೊಡಲಾಗಿತ್ತು. 70 ವರ್ಷ ದಾಟಿದವರಿಗೆ ಟಿಕೆಟ್(Ticket) ಇಲ್ಲ ಎನ್ನುವ ಮಾಡಲಾಗಿದ್ದು, ಇದೀಗ ಆ ರೂಲ್ಸ್ ಬ್ರೇಕ್ ಮಾಡಲಾಗಿದೆ. ತನ್ನದೇ ಅಲಿಖಿತ ನಿಯಮವನ್ನು ಬಿಜೆಪಿ ಹೈಕಮಾಂಡ್(BJP Highcommand) ಉಲ್ಲಂಘಿಸಿದೆ. 70 ವರ್ಷ ದಾಟಿದ 14 ಮಂದಿಗೆ ಮಧ್ಯಪ್ರದೇಶದಲ್ಲಿ ಹೈಕಮಾಂಡ್ ಟಿಕೆಟ್ ನೀಡಿದೆ. ಮಧ್ಯಪ್ರದೇಶದಲ್ಲಿ(Madhyapradesh) 80 ವರ್ಷ ದಾಟಿದವರಿಗೂ ಬಿಜೆಪಿಯಿಂದ ಟಿಕೆಟ್ ಕೊಡಲಾಗಿದೆ. ನಾಗೋಡ್ ಕ್ಷೇತ್ರದಲ್ಲಿ 80 ವರ್ಷದ ನಾಗೇಂದ್ರ ಸಿಂಗ್ ಸ್ಪರ್ಧೆ ಮಾಡಿದ್ದು, ಮಧ್ಯಪ್ರದೇಶದಲ್ಲಿ ಬಿಜೆಪಿಗೆ ‘ಗೆಲುವೊಂದೇ ಮೂಲ ಮಂತ್ರ’ ಆಗಿದೆ. 230 ವಿಧಾನಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ಸೀನಿಯರ್ಸ್‌ಗೆ ಟಿಕೆಟ್ ಕೊಡಲಾಗಿದೆ. ನವೆಂಬರ್ 17ಕ್ಕೆ ವಿಧಾನಸಭಾ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ 67 ವರ್ಷದ ಜಗದೀಶ್ ಶೆಟ್ಟರ್‌ಗೆ ಟಿಕೆಟ್ ನಿರಾಕರಿಸಿತ್ತು.

ಇದನ್ನೂ ವೀಕ್ಷಿಸಿ:  ತಾಲೂಕು ಬದಲಾವಣೆಗೆ ಗಾಬರಿಗೊಂಡ ಜನ: ಸಚಿವ ಸಂತೋಷ್ ಲಾಡ್ ಭೇಟಿ ಮಾಡಿ ಮನವಿ ಸಲ್ಲಿಕೆ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more