ಮೇಲುಕೋಟೆ ಚೆಲುವನಾರಾಯಣನ ದರ್ಶನ ಪಡೆದ ಚೌಹಾಣ್

ಮೇಲುಕೋಟೆ ಚೆಲುವನಾರಾಯಣನ ದರ್ಶನ ಪಡೆದ ಚೌಹಾಣ್

Published : Jun 26, 2020, 07:57 PM ISTUpdated : Jun 26, 2020, 08:30 PM IST

ಮೇಲುಕೋಟೆಗೆ ಆಗಮಿಸಿದ ಮಧ್ಯಪ್ರದೇಶ ಸಿಎಂ/ ಹರಕೆ ತೀರಿಸಲು ಬಂದ ಮುಖ್ಯಮಂತ್ರಿ/ ಪೂರ್ಣ ಕುಂಭ ಸ್ವಾಗತ/ ಬರಮಾಡಿಕೊಂಡ ನಾರಾಯಣ ಗೌಡ

ಮೇಲುಕೋಟೆ (ಜೂ. 26) ಮಂಡ್ಯ ಜಿಲ್ಲೆಯ ಮೇಲುಕೋಟೆಗೆ  ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ಮೇಲುಕೋಟೆಯ ಚೆಲುವ ನಾರಾಯಣಸ್ವಾಮಿ ದೇವಾಲಯಕ್ಕೆ ಹರಕೆ ತೀರಿಸಲು ಕುಟುಂಬ ಸಮೇತ ಆಗಮಿಸಿದ್ದರು.

ಸೆನ್ಸಾರ್ ಘಂಟೆ ತಯಾರಿಸಿ ಹಿಂದು ದೇವಾಲಯಕ್ಕೆ ನೀಡಿದ ಮುಸ್ಲಿಂ

ಶಿವರಾಜ್ ಸಿಂಗ್ ಚೌಹಾಣ್ ಆಗಮನ ಹಿನ್ನೆಲೆ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿತ್ತು.  ಚೌಹಾಣ್ ಅವರನ್ನು ರಾಜ್ಯ ಸರ್ಕಾರದ ವತಿಯಿಂದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ  ನಾರಾಯಣಗೌಡ ಬರಮಾಡಿಕೊಂಡರು. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!