ಮೇಲುಕೋಟೆ ಚೆಲುವನಾರಾಯಣನ ದರ್ಶನ ಪಡೆದ ಚೌಹಾಣ್

ಮೇಲುಕೋಟೆ ಚೆಲುವನಾರಾಯಣನ ದರ್ಶನ ಪಡೆದ ಚೌಹಾಣ್

Published : Jun 26, 2020, 07:57 PM ISTUpdated : Jun 26, 2020, 08:30 PM IST

ಮೇಲುಕೋಟೆಗೆ ಆಗಮಿಸಿದ ಮಧ್ಯಪ್ರದೇಶ ಸಿಎಂ/ ಹರಕೆ ತೀರಿಸಲು ಬಂದ ಮುಖ್ಯಮಂತ್ರಿ/ ಪೂರ್ಣ ಕುಂಭ ಸ್ವಾಗತ/ ಬರಮಾಡಿಕೊಂಡ ನಾರಾಯಣ ಗೌಡ

ಮೇಲುಕೋಟೆ (ಜೂ. 26) ಮಂಡ್ಯ ಜಿಲ್ಲೆಯ ಮೇಲುಕೋಟೆಗೆ  ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ಮೇಲುಕೋಟೆಯ ಚೆಲುವ ನಾರಾಯಣಸ್ವಾಮಿ ದೇವಾಲಯಕ್ಕೆ ಹರಕೆ ತೀರಿಸಲು ಕುಟುಂಬ ಸಮೇತ ಆಗಮಿಸಿದ್ದರು.

ಸೆನ್ಸಾರ್ ಘಂಟೆ ತಯಾರಿಸಿ ಹಿಂದು ದೇವಾಲಯಕ್ಕೆ ನೀಡಿದ ಮುಸ್ಲಿಂ

ಶಿವರಾಜ್ ಸಿಂಗ್ ಚೌಹಾಣ್ ಆಗಮನ ಹಿನ್ನೆಲೆ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿತ್ತು.  ಚೌಹಾಣ್ ಅವರನ್ನು ರಾಜ್ಯ ಸರ್ಕಾರದ ವತಿಯಿಂದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ  ನಾರಾಯಣಗೌಡ ಬರಮಾಡಿಕೊಂಡರು. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!