ಮತ್ತೆ ಠಾಕ್ರೆ ಉದ್ಧಟತನ;  'ಯಾರೇ ಬಂದರೂ ದೌರ್ಜನ್ಯ ಮಾಡ್ತಾರಂತೆ!

ಮತ್ತೆ ಠಾಕ್ರೆ ಉದ್ಧಟತನ;  'ಯಾರೇ ಬಂದರೂ ದೌರ್ಜನ್ಯ ಮಾಡ್ತಾರಂತೆ!

Published : Jan 27, 2021, 10:45 PM ISTUpdated : Jan 27, 2021, 10:47 PM IST

ಮತ್ತೆ ಉದ್ಧವ್ ಠಾಕ್ರೆ ಉದ್ಧಟತನ/ ಮಾಹಾರಾಷ್ಟ್ರ ಸಿಎಂರಿಂದ ಮತ್ತೆ ವಿವಾದಿತ ಹೇಳಿಕೆ/ ಬೆಳಗಾವಿ ವಿಚಾರದಲ್ಲಿ ಕಾಲು ಕೆದರಿದ ಠಾಕ್ರೆ/  ಮರಾಠಿಗರ ಮೇಲೆ ದೌರ್ಜನ್ಯ ಮಾತ್ರ ನಿಂತಿಲ್ಲವಂತೆ

ಮುಂಬೈ  (ಜ. 27) 'ಕರ್ನಾಟಕದಲ್ಲಿ ಯಾವುದೆ ಪಕ್ಷ ಅಧಿಕಾರದಲ್ಲಿ ಇದ್ದರೂ ಮರಾಠಿಗರ ಮೇಲೆ ದೌರ್ಜನ್ಯ ಮಾತ್ರ ನಿಂತಿಲ್ಲ' ಇದು ಮಾಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಉದ್ದಟತನದ ಮಾತುಗಳು.

ಠಾಕ್ರೆ ಉದ್ಧಟತನ ಇದೇ ಮೊದಲಲ್ಲ

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡುವವರೆಗೂ ಗಡಿಯಲ್ಲಿ ಮರಾಠಿ ಮಾತನಾಡುವ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಹೇಳಿದ್ದು ಆಕ್ರೊಶಕ್ಕೆ ಕಾರಣವಾಗಿದೆ.

 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?