ಮತ್ತೆ ಠಾಕ್ರೆ ಉದ್ಧಟತನ;  'ಯಾರೇ ಬಂದರೂ ದೌರ್ಜನ್ಯ ಮಾಡ್ತಾರಂತೆ!

ಮತ್ತೆ ಠಾಕ್ರೆ ಉದ್ಧಟತನ;  'ಯಾರೇ ಬಂದರೂ ದೌರ್ಜನ್ಯ ಮಾಡ್ತಾರಂತೆ!

Published : Jan 27, 2021, 10:45 PM ISTUpdated : Jan 27, 2021, 10:47 PM IST

ಮತ್ತೆ ಉದ್ಧವ್ ಠಾಕ್ರೆ ಉದ್ಧಟತನ/ ಮಾಹಾರಾಷ್ಟ್ರ ಸಿಎಂರಿಂದ ಮತ್ತೆ ವಿವಾದಿತ ಹೇಳಿಕೆ/ ಬೆಳಗಾವಿ ವಿಚಾರದಲ್ಲಿ ಕಾಲು ಕೆದರಿದ ಠಾಕ್ರೆ/  ಮರಾಠಿಗರ ಮೇಲೆ ದೌರ್ಜನ್ಯ ಮಾತ್ರ ನಿಂತಿಲ್ಲವಂತೆ

ಮುಂಬೈ  (ಜ. 27) 'ಕರ್ನಾಟಕದಲ್ಲಿ ಯಾವುದೆ ಪಕ್ಷ ಅಧಿಕಾರದಲ್ಲಿ ಇದ್ದರೂ ಮರಾಠಿಗರ ಮೇಲೆ ದೌರ್ಜನ್ಯ ಮಾತ್ರ ನಿಂತಿಲ್ಲ' ಇದು ಮಾಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಉದ್ದಟತನದ ಮಾತುಗಳು.

ಠಾಕ್ರೆ ಉದ್ಧಟತನ ಇದೇ ಮೊದಲಲ್ಲ

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡುವವರೆಗೂ ಗಡಿಯಲ್ಲಿ ಮರಾಠಿ ಮಾತನಾಡುವ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಹೇಳಿದ್ದು ಆಕ್ರೊಶಕ್ಕೆ ಕಾರಣವಾಗಿದೆ.

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!