ಮತ್ತೆ ಠಾಕ್ರೆ ಉದ್ಧಟತನ;  'ಯಾರೇ ಬಂದರೂ ದೌರ್ಜನ್ಯ ಮಾಡ್ತಾರಂತೆ!

ಮತ್ತೆ ಠಾಕ್ರೆ ಉದ್ಧಟತನ;  'ಯಾರೇ ಬಂದರೂ ದೌರ್ಜನ್ಯ ಮಾಡ್ತಾರಂತೆ!

Published : Jan 27, 2021, 10:45 PM ISTUpdated : Jan 27, 2021, 10:47 PM IST

ಮತ್ತೆ ಉದ್ಧವ್ ಠಾಕ್ರೆ ಉದ್ಧಟತನ/ ಮಾಹಾರಾಷ್ಟ್ರ ಸಿಎಂರಿಂದ ಮತ್ತೆ ವಿವಾದಿತ ಹೇಳಿಕೆ/ ಬೆಳಗಾವಿ ವಿಚಾರದಲ್ಲಿ ಕಾಲು ಕೆದರಿದ ಠಾಕ್ರೆ/  ಮರಾಠಿಗರ ಮೇಲೆ ದೌರ್ಜನ್ಯ ಮಾತ್ರ ನಿಂತಿಲ್ಲವಂತೆ

ಮುಂಬೈ  (ಜ. 27) 'ಕರ್ನಾಟಕದಲ್ಲಿ ಯಾವುದೆ ಪಕ್ಷ ಅಧಿಕಾರದಲ್ಲಿ ಇದ್ದರೂ ಮರಾಠಿಗರ ಮೇಲೆ ದೌರ್ಜನ್ಯ ಮಾತ್ರ ನಿಂತಿಲ್ಲ' ಇದು ಮಾಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಉದ್ದಟತನದ ಮಾತುಗಳು.

ಠಾಕ್ರೆ ಉದ್ಧಟತನ ಇದೇ ಮೊದಲಲ್ಲ

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡುವವರೆಗೂ ಗಡಿಯಲ್ಲಿ ಮರಾಠಿ ಮಾತನಾಡುವ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಹೇಳಿದ್ದು ಆಕ್ರೊಶಕ್ಕೆ ಕಾರಣವಾಗಿದೆ.

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?