ಕರ್ನಾಟಕಕ್ಕೆ ಮಹಾರಾಷ್ಟ್ರದೊಂದಿಗೂ ಶುರುವಾಗುತ್ತಾ ನೀರಿನ ಸಮರ? ಇದೇನಿದು ಹೊಸ ಕುತಂತ್ರ?

ಕರ್ನಾಟಕಕ್ಕೆ ಮಹಾರಾಷ್ಟ್ರದೊಂದಿಗೂ ಶುರುವಾಗುತ್ತಾ ನೀರಿನ ಸಮರ? ಇದೇನಿದು ಹೊಸ ಕುತಂತ್ರ?

Published : May 27, 2024, 03:09 PM ISTUpdated : May 27, 2024, 03:32 PM IST

ಮಹಾರಾಷ್ಟ್ರದಲ್ಲಿ ಕೆಲ ದಿನದಿಂದ ಭಾರೀ ಮಳೆ ಸುರಿಯುತ್ತಿದ್ದು, ರಾಜಾಪುರ ಬ್ರಿಡ್ಜ್ ಕಮ್ ಬ್ಯಾರೇಜ್‌ ಓವರ್ ಪ್ಲೋ ಆಗಿದೆ. ಕೊಲ್ಹಾಪುರ ಜಿಲ್ಲೆ ಶಿರೋಳ ತಾಲೂಕಿನ ರಾಜಾಪುರ ಬ್ಯಾರೇಜ್ ಇದ್ದು, ಹರಿದು ಬರುತ್ತಿದ್ದ ನೀರು ಕಂಡು ರೈತರು ಖುಷಿಯಾಗಿದ್ದರು. ಆದರೆ ಈಗ ಅಲ್ಲಿನ ಸರ್ಕಾರ ನೀರನ್ನು ತಡೆ ಹಿಡಿದಿದೆ. 


ಕರ್ನಾಟಕ ಗಡಿಭಾಗದ ರಾಜ್ಯಗಳ ಜೊತೆಗೆ ಎಷ್ಟೇ ಚೆನ್ನಾಗಿರಲು ಪ್ರಯತ್ನಿಸಿದರೂ ಸಹ ಬೇರೆ ರಾಜ್ಯಗಳು ನಾಡಿಗೆ ವಿವಿಧ ರೀತಿಯಲ್ಲಿ ತೊಂದರೆ ಕೊಡುತ್ತಲೇ ಬರುತ್ತಿವೆ. ಈ ನಡಿವೆ ನೀರಿನ ವಿಚಾರದಲ್ಲೂ ಮಹಾರಾಷ್ಟ್ರ (Maharashtra) ಕ್ಯಾತೆ ತೆಗೆಯಲು ಮುಂದಾಗಿದೆ. ಹರಿದು ಬರುತ್ತಿದ್ದ ನೀರನ್ನು ಏಕನಾಥ ಶಿಂಧೆ ಸರ್ಕಾರ(Eknath Shinde Govt) ತಡೆದಿದೆ. ಈ ಮೂಲಕ ಮಹಾರಾಷ್ಟ್ರದೊಂದಿಗೂ ಶುರುವಾಗುತ್ತಾ ನೀರಿನ ಸಮರ ಎನ್ನುವ  ಪ್ರಶ್ನೆ ಕಾಡತೊಡಗಿದೆ. 

ಮಹಾರಾಷ್ಟ್ರದಲ್ಲಿ ಕೆಲ ದಿನದಿಂದ ಭಾರೀ ಮಳೆ ಸುರಿಯುತ್ತಿದ್ದು, ರಾಜಾಪುರ ಬ್ರಿಡ್ಜ್ ಕಮ್ ಬ್ಯಾರೇಜ್‌ (Rajapur Bridge cum Barrage)  ಓವರ್ ಪ್ಲೋ ಆಗಿದೆ. ಕೊಲ್ಹಾಪುರ ಜಿಲ್ಲೆ ಶಿರೋಳ ತಾಲೂಕಿನ ರಾಜಾಪುರ ಬ್ಯಾರೇಜ್ ಇದ್ದು, ಹರಿದು ಬರುತ್ತಿದ್ದ ನೀರು ಕಂಡು ರೈತರು ಖುಷಿಯಾಗಿದ್ದರು. ಅದರಲ್ಲೂ ಬೆಳಗಾವಿ, ವಿಜಯಪುರ, ಬಾಗಲಕೋಟೆ ರೈತರ ಮೊಗದಲ್ಲಿ ಮಂದಹಾಸ ಮೂಡಿತ್ತು. ದುರಂತ ಎಂದರೆ ಕೃಷ್ಣಾ ನದಿ (Krishna river) ಮೂಲಕ ಹರಿದು ಬರುತ್ತಿದ್ದ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆದಿದೆ. ಅದಾಗ್ಯೂ ಕರ್ನಾಟಕ ರೈತರ (Karnataka Farmers) ಮೇಲೆಯೇ ಮಹಾರಾಷ್ಟ್ರ ಅಧಿಕಾರಿಗಳು ಗೂಬೆ ಕೂರಿಸಲು ಮುಂದಾಗಿದ್ದಾರೆ. ಬ್ಯಾರೇಜ್ ಗೇಟ್ ಓಪನ್ ಮಾಡಿ ನೀರು ಖದಿಯುತ್ತಿದ್ದಾರೆಂದು ಆರೋಪ ಮಾಡಿದ್ದಾರೆ. ಇದಕ್ಕಾಗಿ ನೀರು ತಡೆಯಲು ಬ್ರಿಡ್ಜ್ ಮೇಲೆ ಪೊಲೀಸರು, ನೀರಾವರಿ ಅಧಿಕಾರಿಗಳ ನೇಮಕ ಸಹ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ‘ಕೈ’ಗೆ ಸಿಗುವ 7 ಸ್ಥಾನಗಳಿಗೆ 60ಕ್ಕೂ ಹೆಚ್ಚು ಆಕಾಂಕ್ಷಿಗಳು: ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿಗೆ ಸಿಎಂ, ಡಿಸಿಎಂ!

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more