ಕರ್ನಾಟಕಕ್ಕೆ ಮಹಾರಾಷ್ಟ್ರದೊಂದಿಗೂ ಶುರುವಾಗುತ್ತಾ ನೀರಿನ ಸಮರ? ಇದೇನಿದು ಹೊಸ ಕುತಂತ್ರ?

ಕರ್ನಾಟಕಕ್ಕೆ ಮಹಾರಾಷ್ಟ್ರದೊಂದಿಗೂ ಶುರುವಾಗುತ್ತಾ ನೀರಿನ ಸಮರ? ಇದೇನಿದು ಹೊಸ ಕುತಂತ್ರ?

Published : May 27, 2024, 03:09 PM ISTUpdated : May 27, 2024, 03:32 PM IST

ಮಹಾರಾಷ್ಟ್ರದಲ್ಲಿ ಕೆಲ ದಿನದಿಂದ ಭಾರೀ ಮಳೆ ಸುರಿಯುತ್ತಿದ್ದು, ರಾಜಾಪುರ ಬ್ರಿಡ್ಜ್ ಕಮ್ ಬ್ಯಾರೇಜ್‌ ಓವರ್ ಪ್ಲೋ ಆಗಿದೆ. ಕೊಲ್ಹಾಪುರ ಜಿಲ್ಲೆ ಶಿರೋಳ ತಾಲೂಕಿನ ರಾಜಾಪುರ ಬ್ಯಾರೇಜ್ ಇದ್ದು, ಹರಿದು ಬರುತ್ತಿದ್ದ ನೀರು ಕಂಡು ರೈತರು ಖುಷಿಯಾಗಿದ್ದರು. ಆದರೆ ಈಗ ಅಲ್ಲಿನ ಸರ್ಕಾರ ನೀರನ್ನು ತಡೆ ಹಿಡಿದಿದೆ. 


ಕರ್ನಾಟಕ ಗಡಿಭಾಗದ ರಾಜ್ಯಗಳ ಜೊತೆಗೆ ಎಷ್ಟೇ ಚೆನ್ನಾಗಿರಲು ಪ್ರಯತ್ನಿಸಿದರೂ ಸಹ ಬೇರೆ ರಾಜ್ಯಗಳು ನಾಡಿಗೆ ವಿವಿಧ ರೀತಿಯಲ್ಲಿ ತೊಂದರೆ ಕೊಡುತ್ತಲೇ ಬರುತ್ತಿವೆ. ಈ ನಡಿವೆ ನೀರಿನ ವಿಚಾರದಲ್ಲೂ ಮಹಾರಾಷ್ಟ್ರ (Maharashtra) ಕ್ಯಾತೆ ತೆಗೆಯಲು ಮುಂದಾಗಿದೆ. ಹರಿದು ಬರುತ್ತಿದ್ದ ನೀರನ್ನು ಏಕನಾಥ ಶಿಂಧೆ ಸರ್ಕಾರ(Eknath Shinde Govt) ತಡೆದಿದೆ. ಈ ಮೂಲಕ ಮಹಾರಾಷ್ಟ್ರದೊಂದಿಗೂ ಶುರುವಾಗುತ್ತಾ ನೀರಿನ ಸಮರ ಎನ್ನುವ  ಪ್ರಶ್ನೆ ಕಾಡತೊಡಗಿದೆ. 

ಮಹಾರಾಷ್ಟ್ರದಲ್ಲಿ ಕೆಲ ದಿನದಿಂದ ಭಾರೀ ಮಳೆ ಸುರಿಯುತ್ತಿದ್ದು, ರಾಜಾಪುರ ಬ್ರಿಡ್ಜ್ ಕಮ್ ಬ್ಯಾರೇಜ್‌ (Rajapur Bridge cum Barrage)  ಓವರ್ ಪ್ಲೋ ಆಗಿದೆ. ಕೊಲ್ಹಾಪುರ ಜಿಲ್ಲೆ ಶಿರೋಳ ತಾಲೂಕಿನ ರಾಜಾಪುರ ಬ್ಯಾರೇಜ್ ಇದ್ದು, ಹರಿದು ಬರುತ್ತಿದ್ದ ನೀರು ಕಂಡು ರೈತರು ಖುಷಿಯಾಗಿದ್ದರು. ಅದರಲ್ಲೂ ಬೆಳಗಾವಿ, ವಿಜಯಪುರ, ಬಾಗಲಕೋಟೆ ರೈತರ ಮೊಗದಲ್ಲಿ ಮಂದಹಾಸ ಮೂಡಿತ್ತು. ದುರಂತ ಎಂದರೆ ಕೃಷ್ಣಾ ನದಿ (Krishna river) ಮೂಲಕ ಹರಿದು ಬರುತ್ತಿದ್ದ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆದಿದೆ. ಅದಾಗ್ಯೂ ಕರ್ನಾಟಕ ರೈತರ (Karnataka Farmers) ಮೇಲೆಯೇ ಮಹಾರಾಷ್ಟ್ರ ಅಧಿಕಾರಿಗಳು ಗೂಬೆ ಕೂರಿಸಲು ಮುಂದಾಗಿದ್ದಾರೆ. ಬ್ಯಾರೇಜ್ ಗೇಟ್ ಓಪನ್ ಮಾಡಿ ನೀರು ಖದಿಯುತ್ತಿದ್ದಾರೆಂದು ಆರೋಪ ಮಾಡಿದ್ದಾರೆ. ಇದಕ್ಕಾಗಿ ನೀರು ತಡೆಯಲು ಬ್ರಿಡ್ಜ್ ಮೇಲೆ ಪೊಲೀಸರು, ನೀರಾವರಿ ಅಧಿಕಾರಿಗಳ ನೇಮಕ ಸಹ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ‘ಕೈ’ಗೆ ಸಿಗುವ 7 ಸ್ಥಾನಗಳಿಗೆ 60ಕ್ಕೂ ಹೆಚ್ಚು ಆಕಾಂಕ್ಷಿಗಳು: ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿಗೆ ಸಿಎಂ, ಡಿಸಿಎಂ!

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more