ಕರ್ನಾಟಕಕ್ಕೆ ಮಹಾರಾಷ್ಟ್ರದೊಂದಿಗೂ ಶುರುವಾಗುತ್ತಾ ನೀರಿನ ಸಮರ? ಇದೇನಿದು ಹೊಸ ಕುತಂತ್ರ?

ಕರ್ನಾಟಕಕ್ಕೆ ಮಹಾರಾಷ್ಟ್ರದೊಂದಿಗೂ ಶುರುವಾಗುತ್ತಾ ನೀರಿನ ಸಮರ? ಇದೇನಿದು ಹೊಸ ಕುತಂತ್ರ?

Published : May 27, 2024, 03:09 PM ISTUpdated : May 27, 2024, 03:32 PM IST

ಮಹಾರಾಷ್ಟ್ರದಲ್ಲಿ ಕೆಲ ದಿನದಿಂದ ಭಾರೀ ಮಳೆ ಸುರಿಯುತ್ತಿದ್ದು, ರಾಜಾಪುರ ಬ್ರಿಡ್ಜ್ ಕಮ್ ಬ್ಯಾರೇಜ್‌ ಓವರ್ ಪ್ಲೋ ಆಗಿದೆ. ಕೊಲ್ಹಾಪುರ ಜಿಲ್ಲೆ ಶಿರೋಳ ತಾಲೂಕಿನ ರಾಜಾಪುರ ಬ್ಯಾರೇಜ್ ಇದ್ದು, ಹರಿದು ಬರುತ್ತಿದ್ದ ನೀರು ಕಂಡು ರೈತರು ಖುಷಿಯಾಗಿದ್ದರು. ಆದರೆ ಈಗ ಅಲ್ಲಿನ ಸರ್ಕಾರ ನೀರನ್ನು ತಡೆ ಹಿಡಿದಿದೆ. 


ಕರ್ನಾಟಕ ಗಡಿಭಾಗದ ರಾಜ್ಯಗಳ ಜೊತೆಗೆ ಎಷ್ಟೇ ಚೆನ್ನಾಗಿರಲು ಪ್ರಯತ್ನಿಸಿದರೂ ಸಹ ಬೇರೆ ರಾಜ್ಯಗಳು ನಾಡಿಗೆ ವಿವಿಧ ರೀತಿಯಲ್ಲಿ ತೊಂದರೆ ಕೊಡುತ್ತಲೇ ಬರುತ್ತಿವೆ. ಈ ನಡಿವೆ ನೀರಿನ ವಿಚಾರದಲ್ಲೂ ಮಹಾರಾಷ್ಟ್ರ (Maharashtra) ಕ್ಯಾತೆ ತೆಗೆಯಲು ಮುಂದಾಗಿದೆ. ಹರಿದು ಬರುತ್ತಿದ್ದ ನೀರನ್ನು ಏಕನಾಥ ಶಿಂಧೆ ಸರ್ಕಾರ(Eknath Shinde Govt) ತಡೆದಿದೆ. ಈ ಮೂಲಕ ಮಹಾರಾಷ್ಟ್ರದೊಂದಿಗೂ ಶುರುವಾಗುತ್ತಾ ನೀರಿನ ಸಮರ ಎನ್ನುವ  ಪ್ರಶ್ನೆ ಕಾಡತೊಡಗಿದೆ. 

ಮಹಾರಾಷ್ಟ್ರದಲ್ಲಿ ಕೆಲ ದಿನದಿಂದ ಭಾರೀ ಮಳೆ ಸುರಿಯುತ್ತಿದ್ದು, ರಾಜಾಪುರ ಬ್ರಿಡ್ಜ್ ಕಮ್ ಬ್ಯಾರೇಜ್‌ (Rajapur Bridge cum Barrage)  ಓವರ್ ಪ್ಲೋ ಆಗಿದೆ. ಕೊಲ್ಹಾಪುರ ಜಿಲ್ಲೆ ಶಿರೋಳ ತಾಲೂಕಿನ ರಾಜಾಪುರ ಬ್ಯಾರೇಜ್ ಇದ್ದು, ಹರಿದು ಬರುತ್ತಿದ್ದ ನೀರು ಕಂಡು ರೈತರು ಖುಷಿಯಾಗಿದ್ದರು. ಅದರಲ್ಲೂ ಬೆಳಗಾವಿ, ವಿಜಯಪುರ, ಬಾಗಲಕೋಟೆ ರೈತರ ಮೊಗದಲ್ಲಿ ಮಂದಹಾಸ ಮೂಡಿತ್ತು. ದುರಂತ ಎಂದರೆ ಕೃಷ್ಣಾ ನದಿ (Krishna river) ಮೂಲಕ ಹರಿದು ಬರುತ್ತಿದ್ದ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆದಿದೆ. ಅದಾಗ್ಯೂ ಕರ್ನಾಟಕ ರೈತರ (Karnataka Farmers) ಮೇಲೆಯೇ ಮಹಾರಾಷ್ಟ್ರ ಅಧಿಕಾರಿಗಳು ಗೂಬೆ ಕೂರಿಸಲು ಮುಂದಾಗಿದ್ದಾರೆ. ಬ್ಯಾರೇಜ್ ಗೇಟ್ ಓಪನ್ ಮಾಡಿ ನೀರು ಖದಿಯುತ್ತಿದ್ದಾರೆಂದು ಆರೋಪ ಮಾಡಿದ್ದಾರೆ. ಇದಕ್ಕಾಗಿ ನೀರು ತಡೆಯಲು ಬ್ರಿಡ್ಜ್ ಮೇಲೆ ಪೊಲೀಸರು, ನೀರಾವರಿ ಅಧಿಕಾರಿಗಳ ನೇಮಕ ಸಹ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ‘ಕೈ’ಗೆ ಸಿಗುವ 7 ಸ್ಥಾನಗಳಿಗೆ 60ಕ್ಕೂ ಹೆಚ್ಚು ಆಕಾಂಕ್ಷಿಗಳು: ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿಗೆ ಸಿಎಂ, ಡಿಸಿಎಂ!

39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
Read more