ಮಹಾರಾಷ್ಟ್ರದ ಮತ್ತೊಬ್ಬ ಸಚಿವರಿಗೆ ಅಂಟಿದ ಕೊರೋನಾ ಸೋಂಕು..!

ಮಹಾರಾಷ್ಟ್ರದ ಮತ್ತೊಬ್ಬ ಸಚಿವರಿಗೆ ಅಂಟಿದ ಕೊರೋನಾ ಸೋಂಕು..!

Published : Jun 12, 2020, 05:36 PM IST

ಮಹಾರಾಷ್ಟ್ರದಲ್ಲಿ ಈ ಮೊದಲು ಜಿತೇಂದ್ರ ಅಹ್ವಾದ್ ಹಾಗೂ ಅಶೋಕ್ ಚೌಹ್ಹಾಣ್ ಎನ್ನುವ ಇಬ್ಬರು ಸಚಿವರು ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಸಚಿವ ಸಂಪುಟ ಸಭೆಯಲ್ಲಿ ಧನಂಜಯ್ ಮುಂಡೆ ಪಾಲ್ಗೊಂಡಿದ್ದರು. ಇದೀಗ ಉಳಿದ ಸಚಿವರಿಗೂ ಕೊರೋನಾ ಭೀತಿ ಕಾಡಲಾರಂಭಿಸಿದೆ.
 

ಮುಂಬೈ(ಜೂ.12): ಮಹಾರಾಷ್ಟ್ರದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದೆ. ಇದೀಗ ಮಹಾರಾಷ್ಟ್ರದ ಸಚಿವ ಧನಂಜಯ್ ಮುಂಡೆ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಕೊರೋನಾ ಸೋಂಕಿಗೆ ತುತ್ತಾದ ಮಹಾರಾಷ್ಟ್ರ ಸರ್ಕಾರದ ಮೂರನೇ ಸಚಿವ ಎನ್ನುವ ಕುಖ್ಯಾತಿಗೆ ಪಾತ್ರರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಈ ಮೊದಲು ಜಿತೇಂದ್ರ ಅಹ್ವಾದ್ ಹಾಗೂ ಅಶೋಕ್ ಚೌಹ್ಹಾಣ್ ಎನ್ನುವ ಇಬ್ಬರು ಸಚಿವರು ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಸಚಿವ ಸಂಪುಟ ಸಭೆಯಲ್ಲಿ ಧನಂಜಯ್ ಮುಂಡೆ ಪಾಲ್ಗೊಂಡಿದ್ದರು. ಇದೀಗ ಉಳಿದ ಸಚಿವರಿಗೂ ಕೊರೋನಾ ಭೀತಿ ಕಾಡಲಾರಂಭಿಸಿದೆ.

ಮಹಾರಾಷ್ಟ್ರದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದೆ. ಇದರೊಂದಿಗೆ ದೇಶದಲ್ಲಿ ಅತಿಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿದ ರಾಜ್ಯ ಎನ್ನುವ ಕುಖ್ಯಾತಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಸಚಿವರಿಗೇ ಕೊರೋನಾ ತಗುಲಿರುವುದು ಜನರು ಮತ್ತಷ್ಟು ಆತಂಕದಿಂದ ಕಾಲ ದೂಡುವಂತೆ ಮಾಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?