ಮಹಾರಾಷ್ಟ್ರದ ಮತ್ತೊಬ್ಬ ಸಚಿವರಿಗೆ ಅಂಟಿದ ಕೊರೋನಾ ಸೋಂಕು..!

ಮಹಾರಾಷ್ಟ್ರದ ಮತ್ತೊಬ್ಬ ಸಚಿವರಿಗೆ ಅಂಟಿದ ಕೊರೋನಾ ಸೋಂಕು..!

Suvarna News   | Asianet News
Published : Jun 12, 2020, 05:36 PM IST

ಮಹಾರಾಷ್ಟ್ರದಲ್ಲಿ ಈ ಮೊದಲು ಜಿತೇಂದ್ರ ಅಹ್ವಾದ್ ಹಾಗೂ ಅಶೋಕ್ ಚೌಹ್ಹಾಣ್ ಎನ್ನುವ ಇಬ್ಬರು ಸಚಿವರು ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಸಚಿವ ಸಂಪುಟ ಸಭೆಯಲ್ಲಿ ಧನಂಜಯ್ ಮುಂಡೆ ಪಾಲ್ಗೊಂಡಿದ್ದರು. ಇದೀಗ ಉಳಿದ ಸಚಿವರಿಗೂ ಕೊರೋನಾ ಭೀತಿ ಕಾಡಲಾರಂಭಿಸಿದೆ.
 

ಮುಂಬೈ(ಜೂ.12): ಮಹಾರಾಷ್ಟ್ರದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದೆ. ಇದೀಗ ಮಹಾರಾಷ್ಟ್ರದ ಸಚಿವ ಧನಂಜಯ್ ಮುಂಡೆ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಕೊರೋನಾ ಸೋಂಕಿಗೆ ತುತ್ತಾದ ಮಹಾರಾಷ್ಟ್ರ ಸರ್ಕಾರದ ಮೂರನೇ ಸಚಿವ ಎನ್ನುವ ಕುಖ್ಯಾತಿಗೆ ಪಾತ್ರರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಈ ಮೊದಲು ಜಿತೇಂದ್ರ ಅಹ್ವಾದ್ ಹಾಗೂ ಅಶೋಕ್ ಚೌಹ್ಹಾಣ್ ಎನ್ನುವ ಇಬ್ಬರು ಸಚಿವರು ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಸಚಿವ ಸಂಪುಟ ಸಭೆಯಲ್ಲಿ ಧನಂಜಯ್ ಮುಂಡೆ ಪಾಲ್ಗೊಂಡಿದ್ದರು. ಇದೀಗ ಉಳಿದ ಸಚಿವರಿಗೂ ಕೊರೋನಾ ಭೀತಿ ಕಾಡಲಾರಂಭಿಸಿದೆ.

ಮಹಾರಾಷ್ಟ್ರದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದೆ. ಇದರೊಂದಿಗೆ ದೇಶದಲ್ಲಿ ಅತಿಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿದ ರಾಜ್ಯ ಎನ್ನುವ ಕುಖ್ಯಾತಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಸಚಿವರಿಗೇ ಕೊರೋನಾ ತಗುಲಿರುವುದು ಜನರು ಮತ್ತಷ್ಟು ಆತಂಕದಿಂದ ಕಾಲ ದೂಡುವಂತೆ ಮಾಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!