ಮಹಾರಾಷ್ಟ್ರದ ಮತ್ತೊಬ್ಬ ಸಚಿವರಿಗೆ ಅಂಟಿದ ಕೊರೋನಾ ಸೋಂಕು..!

ಮಹಾರಾಷ್ಟ್ರದ ಮತ್ತೊಬ್ಬ ಸಚಿವರಿಗೆ ಅಂಟಿದ ಕೊರೋನಾ ಸೋಂಕು..!

Suvarna News   | Asianet News
Published : Jun 12, 2020, 05:36 PM IST

ಮಹಾರಾಷ್ಟ್ರದಲ್ಲಿ ಈ ಮೊದಲು ಜಿತೇಂದ್ರ ಅಹ್ವಾದ್ ಹಾಗೂ ಅಶೋಕ್ ಚೌಹ್ಹಾಣ್ ಎನ್ನುವ ಇಬ್ಬರು ಸಚಿವರು ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಸಚಿವ ಸಂಪುಟ ಸಭೆಯಲ್ಲಿ ಧನಂಜಯ್ ಮುಂಡೆ ಪಾಲ್ಗೊಂಡಿದ್ದರು. ಇದೀಗ ಉಳಿದ ಸಚಿವರಿಗೂ ಕೊರೋನಾ ಭೀತಿ ಕಾಡಲಾರಂಭಿಸಿದೆ.
 

ಮುಂಬೈ(ಜೂ.12): ಮಹಾರಾಷ್ಟ್ರದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದೆ. ಇದೀಗ ಮಹಾರಾಷ್ಟ್ರದ ಸಚಿವ ಧನಂಜಯ್ ಮುಂಡೆ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಕೊರೋನಾ ಸೋಂಕಿಗೆ ತುತ್ತಾದ ಮಹಾರಾಷ್ಟ್ರ ಸರ್ಕಾರದ ಮೂರನೇ ಸಚಿವ ಎನ್ನುವ ಕುಖ್ಯಾತಿಗೆ ಪಾತ್ರರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಈ ಮೊದಲು ಜಿತೇಂದ್ರ ಅಹ್ವಾದ್ ಹಾಗೂ ಅಶೋಕ್ ಚೌಹ್ಹಾಣ್ ಎನ್ನುವ ಇಬ್ಬರು ಸಚಿವರು ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಸಚಿವ ಸಂಪುಟ ಸಭೆಯಲ್ಲಿ ಧನಂಜಯ್ ಮುಂಡೆ ಪಾಲ್ಗೊಂಡಿದ್ದರು. ಇದೀಗ ಉಳಿದ ಸಚಿವರಿಗೂ ಕೊರೋನಾ ಭೀತಿ ಕಾಡಲಾರಂಭಿಸಿದೆ.

ಮಹಾರಾಷ್ಟ್ರದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದೆ. ಇದರೊಂದಿಗೆ ದೇಶದಲ್ಲಿ ಅತಿಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿದ ರಾಜ್ಯ ಎನ್ನುವ ಕುಖ್ಯಾತಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಸಚಿವರಿಗೇ ಕೊರೋನಾ ತಗುಲಿರುವುದು ಜನರು ಮತ್ತಷ್ಟು ಆತಂಕದಿಂದ ಕಾಲ ದೂಡುವಂತೆ ಮಾಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್