ಮಹಾರಾಷ್ಟ್ರದ ಮತ್ತೊಬ್ಬ ಸಚಿವರಿಗೆ ಅಂಟಿದ ಕೊರೋನಾ ಸೋಂಕು..!

ಮಹಾರಾಷ್ಟ್ರದ ಮತ್ತೊಬ್ಬ ಸಚಿವರಿಗೆ ಅಂಟಿದ ಕೊರೋನಾ ಸೋಂಕು..!

Suvarna News   | Asianet News
Published : Jun 12, 2020, 05:36 PM IST

ಮಹಾರಾಷ್ಟ್ರದಲ್ಲಿ ಈ ಮೊದಲು ಜಿತೇಂದ್ರ ಅಹ್ವಾದ್ ಹಾಗೂ ಅಶೋಕ್ ಚೌಹ್ಹಾಣ್ ಎನ್ನುವ ಇಬ್ಬರು ಸಚಿವರು ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಸಚಿವ ಸಂಪುಟ ಸಭೆಯಲ್ಲಿ ಧನಂಜಯ್ ಮುಂಡೆ ಪಾಲ್ಗೊಂಡಿದ್ದರು. ಇದೀಗ ಉಳಿದ ಸಚಿವರಿಗೂ ಕೊರೋನಾ ಭೀತಿ ಕಾಡಲಾರಂಭಿಸಿದೆ.
 

ಮುಂಬೈ(ಜೂ.12): ಮಹಾರಾಷ್ಟ್ರದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದೆ. ಇದೀಗ ಮಹಾರಾಷ್ಟ್ರದ ಸಚಿವ ಧನಂಜಯ್ ಮುಂಡೆ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಕೊರೋನಾ ಸೋಂಕಿಗೆ ತುತ್ತಾದ ಮಹಾರಾಷ್ಟ್ರ ಸರ್ಕಾರದ ಮೂರನೇ ಸಚಿವ ಎನ್ನುವ ಕುಖ್ಯಾತಿಗೆ ಪಾತ್ರರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಈ ಮೊದಲು ಜಿತೇಂದ್ರ ಅಹ್ವಾದ್ ಹಾಗೂ ಅಶೋಕ್ ಚೌಹ್ಹಾಣ್ ಎನ್ನುವ ಇಬ್ಬರು ಸಚಿವರು ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಸಚಿವ ಸಂಪುಟ ಸಭೆಯಲ್ಲಿ ಧನಂಜಯ್ ಮುಂಡೆ ಪಾಲ್ಗೊಂಡಿದ್ದರು. ಇದೀಗ ಉಳಿದ ಸಚಿವರಿಗೂ ಕೊರೋನಾ ಭೀತಿ ಕಾಡಲಾರಂಭಿಸಿದೆ.

ಮಹಾರಾಷ್ಟ್ರದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದೆ. ಇದರೊಂದಿಗೆ ದೇಶದಲ್ಲಿ ಅತಿಹೆಚ್ಚು ಕೊರೋನಾ ಸೋಂಕಿತರನ್ನು ಹೊಂದಿದ ರಾಜ್ಯ ಎನ್ನುವ ಕುಖ್ಯಾತಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಸಚಿವರಿಗೇ ಕೊರೋನಾ ತಗುಲಿರುವುದು ಜನರು ಮತ್ತಷ್ಟು ಆತಂಕದಿಂದ ಕಾಲ ದೂಡುವಂತೆ ಮಾಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?