ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಇಂದೇ ಕ್ಲೈಮ್ಯಾಕ್ಸ್? ರೆಬೆಲ್ ಶಾಸಕರು ಇಂದು ಮುಂಬೈಗೆ?

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಇಂದೇ ಕ್ಲೈಮ್ಯಾಕ್ಸ್? ರೆಬೆಲ್ ಶಾಸಕರು ಇಂದು ಮುಂಬೈಗೆ?

Published : Jun 27, 2022, 03:26 PM ISTUpdated : Jun 27, 2022, 03:42 PM IST

ಗುವಾಹಟಿ ಸೇರಿದ್ದ ರೆಬೆಲ್ ಶಾಸಕರು ಇಂದೇ ಮರಳಿ ರಾಜ್ಯಕ್ಕೆ ಬರುತ್ತಾರಾ? ಹೌದು ಈ ಪ್ರಶ್ನೆಗಳು ಉದ್ಭವಿಸಲು ಕಾರಣವಾಗಿದ್ದು ಶಿವಸೇನೆ ಟೀಂ ರೆಬೆಲ್ ಶಾಸಕರ ವಿರುದ್ಧ ಪ್ರಯೋಗಿಸಿದ ಹೊಸ ಅಸ್ತ್ರ

ಮುಂಬೈ(ಜೂ.27): ಮಹಾರಾ‍ಷ್ಟ್ರದ ರಾಜಕಾರಣ ಕೊನೆಯ ಹಂತ ತಲುಪಿದ್ಯಾ? ಇವತ್ತಿನಿಂದ ಇಂದಿನಿಂದ ನೆರೆ ರಾಝ್ಯದಲ್ಲಿ ಅಸಲಿ ಡ್ರಾಮಾ ನಡೆಯುತ್ತಾ? ಗುವಾಹಟಿ ಸೇರಿದ್ದ ರೆಬೆಲ್ ಶಾಸಕರು ಇಂದೇ ಮರಳಿ ರಾಜ್ಯಕ್ಕೆ ಬರುತ್ತಾರಾ? ಹೌದು ಈ ಪ್ರಶ್ನೆಗಳು ಉದ್ಭವಿಸಲು ಕಾರಣವಾಗಿದ್ದು ಶಿವಸೇನೆ ಟೀಂ ರೆಬೆಲ್ ಶಾಸಕರ ವಿರುದ್ಧ ಪ್ರಯೋಗಿಸಿದ ಹೊಸ ಅಸ್ತ್ರ

ಡೆಪ್ಯುಟಿ ಸ್ಪೀಕರ್ ಹದಿನಾರು ರೆಬೆಲ್ ಶಾಸಕರಿಗೆ ನೋಟಿಸ್ ನೀಡಿದ್ದಾರೆ. ಶಿಂಧೆಗೂ ಈ ನೋಟಿಸ್ ನಿಡಲಾಗಿದ್ದು ಖುದ್ದು ಹಾಜರಿರುವಂತೆ ಇದರಲ್ಲಿ ಸ್ಪಷ್ಟವಾಗಿ ಸೂಚಿಸಲಾಗಿದೆ. ಈ ಕುರಿತಾದ ಮತ್ತಷ್ಟು ವಿವರ ವಿಡಿಯೋದಲ್ಲಿ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more