ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಇಂದೇ ಕ್ಲೈಮ್ಯಾಕ್ಸ್? ರೆಬೆಲ್ ಶಾಸಕರು ಇಂದು ಮುಂಬೈಗೆ?

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಇಂದೇ ಕ್ಲೈಮ್ಯಾಕ್ಸ್? ರೆಬೆಲ್ ಶಾಸಕರು ಇಂದು ಮುಂಬೈಗೆ?

Published : Jun 27, 2022, 03:26 PM ISTUpdated : Jun 27, 2022, 03:42 PM IST

ಗುವಾಹಟಿ ಸೇರಿದ್ದ ರೆಬೆಲ್ ಶಾಸಕರು ಇಂದೇ ಮರಳಿ ರಾಜ್ಯಕ್ಕೆ ಬರುತ್ತಾರಾ? ಹೌದು ಈ ಪ್ರಶ್ನೆಗಳು ಉದ್ಭವಿಸಲು ಕಾರಣವಾಗಿದ್ದು ಶಿವಸೇನೆ ಟೀಂ ರೆಬೆಲ್ ಶಾಸಕರ ವಿರುದ್ಧ ಪ್ರಯೋಗಿಸಿದ ಹೊಸ ಅಸ್ತ್ರ

ಮುಂಬೈ(ಜೂ.27): ಮಹಾರಾ‍ಷ್ಟ್ರದ ರಾಜಕಾರಣ ಕೊನೆಯ ಹಂತ ತಲುಪಿದ್ಯಾ? ಇವತ್ತಿನಿಂದ ಇಂದಿನಿಂದ ನೆರೆ ರಾಝ್ಯದಲ್ಲಿ ಅಸಲಿ ಡ್ರಾಮಾ ನಡೆಯುತ್ತಾ? ಗುವಾಹಟಿ ಸೇರಿದ್ದ ರೆಬೆಲ್ ಶಾಸಕರು ಇಂದೇ ಮರಳಿ ರಾಜ್ಯಕ್ಕೆ ಬರುತ್ತಾರಾ? ಹೌದು ಈ ಪ್ರಶ್ನೆಗಳು ಉದ್ಭವಿಸಲು ಕಾರಣವಾಗಿದ್ದು ಶಿವಸೇನೆ ಟೀಂ ರೆಬೆಲ್ ಶಾಸಕರ ವಿರುದ್ಧ ಪ್ರಯೋಗಿಸಿದ ಹೊಸ ಅಸ್ತ್ರ

ಡೆಪ್ಯುಟಿ ಸ್ಪೀಕರ್ ಹದಿನಾರು ರೆಬೆಲ್ ಶಾಸಕರಿಗೆ ನೋಟಿಸ್ ನೀಡಿದ್ದಾರೆ. ಶಿಂಧೆಗೂ ಈ ನೋಟಿಸ್ ನಿಡಲಾಗಿದ್ದು ಖುದ್ದು ಹಾಜರಿರುವಂತೆ ಇದರಲ್ಲಿ ಸ್ಪಷ್ಟವಾಗಿ ಸೂಚಿಸಲಾಗಿದೆ. ಈ ಕುರಿತಾದ ಮತ್ತಷ್ಟು ವಿವರ ವಿಡಿಯೋದಲ್ಲಿ

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more