ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಇಂದೇ ಕ್ಲೈಮ್ಯಾಕ್ಸ್? ರೆಬೆಲ್ ಶಾಸಕರು ಇಂದು ಮುಂಬೈಗೆ?

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಇಂದೇ ಕ್ಲೈಮ್ಯಾಕ್ಸ್? ರೆಬೆಲ್ ಶಾಸಕರು ಇಂದು ಮುಂಬೈಗೆ?

Published : Jun 27, 2022, 03:26 PM ISTUpdated : Jun 27, 2022, 03:42 PM IST

ಗುವಾಹಟಿ ಸೇರಿದ್ದ ರೆಬೆಲ್ ಶಾಸಕರು ಇಂದೇ ಮರಳಿ ರಾಜ್ಯಕ್ಕೆ ಬರುತ್ತಾರಾ? ಹೌದು ಈ ಪ್ರಶ್ನೆಗಳು ಉದ್ಭವಿಸಲು ಕಾರಣವಾಗಿದ್ದು ಶಿವಸೇನೆ ಟೀಂ ರೆಬೆಲ್ ಶಾಸಕರ ವಿರುದ್ಧ ಪ್ರಯೋಗಿಸಿದ ಹೊಸ ಅಸ್ತ್ರ

ಮುಂಬೈ(ಜೂ.27): ಮಹಾರಾ‍ಷ್ಟ್ರದ ರಾಜಕಾರಣ ಕೊನೆಯ ಹಂತ ತಲುಪಿದ್ಯಾ? ಇವತ್ತಿನಿಂದ ಇಂದಿನಿಂದ ನೆರೆ ರಾಝ್ಯದಲ್ಲಿ ಅಸಲಿ ಡ್ರಾಮಾ ನಡೆಯುತ್ತಾ? ಗುವಾಹಟಿ ಸೇರಿದ್ದ ರೆಬೆಲ್ ಶಾಸಕರು ಇಂದೇ ಮರಳಿ ರಾಜ್ಯಕ್ಕೆ ಬರುತ್ತಾರಾ? ಹೌದು ಈ ಪ್ರಶ್ನೆಗಳು ಉದ್ಭವಿಸಲು ಕಾರಣವಾಗಿದ್ದು ಶಿವಸೇನೆ ಟೀಂ ರೆಬೆಲ್ ಶಾಸಕರ ವಿರುದ್ಧ ಪ್ರಯೋಗಿಸಿದ ಹೊಸ ಅಸ್ತ್ರ

ಡೆಪ್ಯುಟಿ ಸ್ಪೀಕರ್ ಹದಿನಾರು ರೆಬೆಲ್ ಶಾಸಕರಿಗೆ ನೋಟಿಸ್ ನೀಡಿದ್ದಾರೆ. ಶಿಂಧೆಗೂ ಈ ನೋಟಿಸ್ ನಿಡಲಾಗಿದ್ದು ಖುದ್ದು ಹಾಜರಿರುವಂತೆ ಇದರಲ್ಲಿ ಸ್ಪಷ್ಟವಾಗಿ ಸೂಚಿಸಲಾಗಿದೆ. ಈ ಕುರಿತಾದ ಮತ್ತಷ್ಟು ವಿವರ ವಿಡಿಯೋದಲ್ಲಿ

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more