ಮಹಾರಾಷ್ಟ್ರದಲ್ಲಿದ್ದ ರಾಜಕೀಯ ಗಣಿತವನ್ನೆಲ್ಲಾ ಬುಡಮೇಲು ಮಾಡಿದ್ದೇಗೆ ದೇವೇಂದ್ರ ಫಡ್ನವೀಸ್?

ಮಹಾರಾಷ್ಟ್ರದಲ್ಲಿದ್ದ ರಾಜಕೀಯ ಗಣಿತವನ್ನೆಲ್ಲಾ ಬುಡಮೇಲು ಮಾಡಿದ್ದೇಗೆ ದೇವೇಂದ್ರ ಫಡ್ನವೀಸ್?

Published : Dec 01, 2024, 04:44 PM IST

ದೇವೇಂದ್ರ ಫಡ್ನವೀಸ್ ಸಾಮಾನ್ಯ ರಾಜಕಾರಣಿ ಅಲ್ಲ. ಮಹಾರಾಷ್ಟ್ರದಲ್ಲಿದ್ದ ರಾಜಕೀಯ ಗಣಿತವನ್ನೆಲ್ಲಾ ಬುಡಮೇಲು ಮಾಡಿದವರು. ಶರದ್ ಪವಾರ್ ಅಂಥಾ ಮೇಧಾವಿಗೇ ಚೆಕ್ ಮೇಟ್ ಕೊಟ್ಟವರು. ಅದು ಹೇಗೆ ಅನ್ನೋ ಸ್ಟೋರಿ, ಇಲ್ಲಿದೆ ನೋಡಿ.

2019ರ ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣೆ  ಬಿಜೆಪಿಗೆ ದೊಡ್ಡ ಆಘಾತ, ಅತ್ಯಮೂಲ್ಯ ಪಾಠ, ಎರಡನ್ನೂ ಹೇಳಿಕೊಡೋದಕ್ಕಂತಲೇ ಬಂದಿತ್ತು. ಅದರಲ್ಲೂ ಮುಖ್ಯವಾಗಿ, ದೇವೇಂದ್ರ ಫಡ್ನವೀಸ್ ಅವರ ಬದುಕಿಗೆ ದೊಡ್ಡದೊಂದು ತಿರುವೂ ಸಹ ಕೊಟ್ಟಿತ್ತು.

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more