ಮಹಾರಾಷ್ಟ್ರದಲ್ಲಿದ್ದ ರಾಜಕೀಯ ಗಣಿತವನ್ನೆಲ್ಲಾ ಬುಡಮೇಲು ಮಾಡಿದ್ದೇಗೆ ದೇವೇಂದ್ರ ಫಡ್ನವೀಸ್?

ಮಹಾರಾಷ್ಟ್ರದಲ್ಲಿದ್ದ ರಾಜಕೀಯ ಗಣಿತವನ್ನೆಲ್ಲಾ ಬುಡಮೇಲು ಮಾಡಿದ್ದೇಗೆ ದೇವೇಂದ್ರ ಫಡ್ನವೀಸ್?

Published : Dec 01, 2024, 04:44 PM IST

ದೇವೇಂದ್ರ ಫಡ್ನವೀಸ್ ಸಾಮಾನ್ಯ ರಾಜಕಾರಣಿ ಅಲ್ಲ. ಮಹಾರಾಷ್ಟ್ರದಲ್ಲಿದ್ದ ರಾಜಕೀಯ ಗಣಿತವನ್ನೆಲ್ಲಾ ಬುಡಮೇಲು ಮಾಡಿದವರು. ಶರದ್ ಪವಾರ್ ಅಂಥಾ ಮೇಧಾವಿಗೇ ಚೆಕ್ ಮೇಟ್ ಕೊಟ್ಟವರು. ಅದು ಹೇಗೆ ಅನ್ನೋ ಸ್ಟೋರಿ, ಇಲ್ಲಿದೆ ನೋಡಿ.

2019ರ ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣೆ  ಬಿಜೆಪಿಗೆ ದೊಡ್ಡ ಆಘಾತ, ಅತ್ಯಮೂಲ್ಯ ಪಾಠ, ಎರಡನ್ನೂ ಹೇಳಿಕೊಡೋದಕ್ಕಂತಲೇ ಬಂದಿತ್ತು. ಅದರಲ್ಲೂ ಮುಖ್ಯವಾಗಿ, ದೇವೇಂದ್ರ ಫಡ್ನವೀಸ್ ಅವರ ಬದುಕಿಗೆ ದೊಡ್ಡದೊಂದು ತಿರುವೂ ಸಹ ಕೊಟ್ಟಿತ್ತು.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more