ದುಬೈನಲ್ಲಿ ಸಿಲುಕಿದ್ದ ನೌಕರರನ್ನು ವಿಮಾನದ ಮೂಲಕ ಭಾರತಕ್ಕೆ ಕರೆತಂದ ಮಲಬಾರ್ ಗೋಲ್ಡ್!

ದುಬೈನಲ್ಲಿ ಸಿಲುಕಿದ್ದ ನೌಕರರನ್ನು ವಿಮಾನದ ಮೂಲಕ ಭಾರತಕ್ಕೆ ಕರೆತಂದ ಮಲಬಾರ್ ಗೋಲ್ಡ್!

Suvarna News   | Asianet News
Published : Jun 06, 2020, 07:11 PM ISTUpdated : Jun 06, 2020, 07:16 PM IST

ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಕಾರಣ ಮಲಬಾರ್ ಗೋಲ್ಡ್ ದುಬೈ ಶಾಖೆಗಳಲ್ಲಿನ ಭಾರತೀಯ ಉದ್ಯೋಗಿಗಳು ದುಬೈನಲ್ಲಿ ಸಿಲುಕಿದ್ದರು. ಇದೀಗ ಮಲಬಾರ್ ಗೋಲ್ಡ್ ಚಾರ್ಟೆಡ್ ವಿಮಾನ ಬುಕ್ ಮಾಡಿ ನೌಕರರನ್ನು ಭಾರತಕ್ಕೆ ಕಳಹಿಸಿಕೊಟ್ಟಿದೆ. ಮೊದಲ ಹಂತದಲ್ಲಿ ಶಾರ್ಜಾದಿಂದ 171 ನೌಕರರನ್ನು ಭಾರತಕ್ಕೆ ಕರೆ ತರಲಾಗಿದೆ. 

ಕೇರಳ(ಜೂ.06): ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಕಾರಣ ಮಲಬಾರ್ ಗೋಲ್ಡ್ ದುಬೈ ಶಾಖೆಗಳಲ್ಲಿನ ಭಾರತೀಯ ಉದ್ಯೋಗಿಗಳು ದುಬೈನಲ್ಲಿ ಸಿಲುಕಿದ್ದರು. ಇದೀಗ ಮಲಬಾರ್ ಗೋಲ್ಡ್ ಚಾರ್ಟೆಡ್ ವಿಮಾನ ಬುಕ್ ಮಾಡಿ ನೌಕರರನ್ನು ಭಾರತಕ್ಕೆ ಕಳಹಿಸಿಕೊಟ್ಟಿದೆ. ಮೊದಲ ಹಂತದಲ್ಲಿ ಶಾರ್ಜಾದಿಂದ 171 ನೌಕರರನ್ನು ಭಾರತಕ್ಕೆ ಕರೆ ತರಲಾಗಿದೆ. 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!