ಜೋರಾಯ್ತು ಲಕ್ಷದ್ವೀಪ ಮಾಲ್ಡೀವ್ಸ್‌ ಜಟಾಪಟಿ: 'ಬಾಯ್ಕಾಟ್‌ ಮಾಲ್ಡೀವ್ಸ್‌'ಕ್ಯಾಂಪೇನ್‌ಗೆ ಸೆಲೆಬ್ರೆಟಿಗಳ ಸಾಥ್‌

ಜೋರಾಯ್ತು ಲಕ್ಷದ್ವೀಪ ಮಾಲ್ಡೀವ್ಸ್‌ ಜಟಾಪಟಿ: 'ಬಾಯ್ಕಾಟ್‌ ಮಾಲ್ಡೀವ್ಸ್‌'ಕ್ಯಾಂಪೇನ್‌ಗೆ ಸೆಲೆಬ್ರೆಟಿಗಳ ಸಾಥ್‌

Published : Jan 09, 2024, 09:25 AM IST

ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಭೇಟಿಯನ್ನು ಲೇವಡಿ ಮಾಡಿದ ವಿವಾದಕ್ಕೆ ಸಂಬಂಧಿಸಿದಂತೆ ಮಾಲ್ಡೀವ್ಸ್ ಸರ್ಕಾರ ಮೂವರು ಸಚಿವರನ್ನು ಅಮಾನತುಗೊಳಿಸಿದೆ. 

ಲಕ್ಷದ್ವೀಪಕ್ಕೆ ಭೇಟಿ ಕೊಟ್ಟಿದ್ದ ಮೋದಿ ಭಾರತೀಯರಿಗೆ ಒಂದು ಸಂದೇಶ ನೀಡಿದ್ದರು. ಅದು ಏನಂದ್ರೆ ಲಕ್ಷದ್ವೀಪದ(Lakshadweep) ಸೌಂದರ್ಯವನ್ನ ಪದಗಳಲ್ಲಿ ಹೇಳೊಕೆ ಕಷ್ಟ. ಜಗತ್ತಿನ ಬೇರೆ ಬೇರೆ ಕಡಲ ತೀರಗಳಿಗೆ ಹೋಗೋರಿಗೆ ನನ್ನದೊಂದು ಆಗ್ರಹವಿದೆ. ಲಕ್ಷದ್ವೀಪಕ್ಕೆ ಭೇಟಿ ನೀಡಿ ಅನ್ನೋದು. ಇದೇ ವಿಚಾರಕ್ಕೆ ಮಾಲ್ಡೀವ್ಸ್ ಸಚಿವರು(Ministers) ರೊಚ್ಚಿಗೆದ್ದಿದ್ದರು. ಭಾರತವು ಮಾಲ್ಡೀವ್ಸ್‌ನನ್ನು(Maldives) ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದ್ದ ಅಲ್ಲಿನ ಸಚಿವ ಅಬ್ದುಲ್ಲಾ ಮಹಜೂಮ್ ಮಜೀದ್. ಮಾಲ್ಡೀವ್ಸ್‌ನ ಬೀಚ್ ಪ್ರವಾಸೋದ್ಯಮದ ಜತೆ ಸ್ಪರ್ಧಿಸಲು ಭಾರತಕ್ಕೆ(India) ಸಾಕಷ್ಟು ಸವಾಲುಗಳಿವೆ. ಭಾರತದ ಬೀಚ್‌ಗಳು ಕೊಳಕಾಗಿವೆ ಎಂಬುದಾಗಿ ವ್ಯಂಗ್ಯವಾಡಿದ್ದರು.

ಇದನ್ನೂ ವೀಕ್ಷಿಸಿ:  News Hour: ಮಾಲ್ಡೀವ್ಸ್‌ ಅನ್ನೋ ಪುಟ್ಟ ದೇಶವನ್ನು ಕಾಪಾಡಿದ್ದೇ ಭಾರತ!

20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
Read more