ಜೋರಾಯ್ತು ಲಕ್ಷದ್ವೀಪ ಮಾಲ್ಡೀವ್ಸ್‌ ಜಟಾಪಟಿ: 'ಬಾಯ್ಕಾಟ್‌ ಮಾಲ್ಡೀವ್ಸ್‌'ಕ್ಯಾಂಪೇನ್‌ಗೆ ಸೆಲೆಬ್ರೆಟಿಗಳ ಸಾಥ್‌

ಜೋರಾಯ್ತು ಲಕ್ಷದ್ವೀಪ ಮಾಲ್ಡೀವ್ಸ್‌ ಜಟಾಪಟಿ: 'ಬಾಯ್ಕಾಟ್‌ ಮಾಲ್ಡೀವ್ಸ್‌'ಕ್ಯಾಂಪೇನ್‌ಗೆ ಸೆಲೆಬ್ರೆಟಿಗಳ ಸಾಥ್‌

Published : Jan 09, 2024, 09:25 AM IST

ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಭೇಟಿಯನ್ನು ಲೇವಡಿ ಮಾಡಿದ ವಿವಾದಕ್ಕೆ ಸಂಬಂಧಿಸಿದಂತೆ ಮಾಲ್ಡೀವ್ಸ್ ಸರ್ಕಾರ ಮೂವರು ಸಚಿವರನ್ನು ಅಮಾನತುಗೊಳಿಸಿದೆ. 

ಲಕ್ಷದ್ವೀಪಕ್ಕೆ ಭೇಟಿ ಕೊಟ್ಟಿದ್ದ ಮೋದಿ ಭಾರತೀಯರಿಗೆ ಒಂದು ಸಂದೇಶ ನೀಡಿದ್ದರು. ಅದು ಏನಂದ್ರೆ ಲಕ್ಷದ್ವೀಪದ(Lakshadweep) ಸೌಂದರ್ಯವನ್ನ ಪದಗಳಲ್ಲಿ ಹೇಳೊಕೆ ಕಷ್ಟ. ಜಗತ್ತಿನ ಬೇರೆ ಬೇರೆ ಕಡಲ ತೀರಗಳಿಗೆ ಹೋಗೋರಿಗೆ ನನ್ನದೊಂದು ಆಗ್ರಹವಿದೆ. ಲಕ್ಷದ್ವೀಪಕ್ಕೆ ಭೇಟಿ ನೀಡಿ ಅನ್ನೋದು. ಇದೇ ವಿಚಾರಕ್ಕೆ ಮಾಲ್ಡೀವ್ಸ್ ಸಚಿವರು(Ministers) ರೊಚ್ಚಿಗೆದ್ದಿದ್ದರು. ಭಾರತವು ಮಾಲ್ಡೀವ್ಸ್‌ನನ್ನು(Maldives) ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದ್ದ ಅಲ್ಲಿನ ಸಚಿವ ಅಬ್ದುಲ್ಲಾ ಮಹಜೂಮ್ ಮಜೀದ್. ಮಾಲ್ಡೀವ್ಸ್‌ನ ಬೀಚ್ ಪ್ರವಾಸೋದ್ಯಮದ ಜತೆ ಸ್ಪರ್ಧಿಸಲು ಭಾರತಕ್ಕೆ(India) ಸಾಕಷ್ಟು ಸವಾಲುಗಳಿವೆ. ಭಾರತದ ಬೀಚ್‌ಗಳು ಕೊಳಕಾಗಿವೆ ಎಂಬುದಾಗಿ ವ್ಯಂಗ್ಯವಾಡಿದ್ದರು.

ಇದನ್ನೂ ವೀಕ್ಷಿಸಿ:  News Hour: ಮಾಲ್ಡೀವ್ಸ್‌ ಅನ್ನೋ ಪುಟ್ಟ ದೇಶವನ್ನು ಕಾಪಾಡಿದ್ದೇ ಭಾರತ!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more