ಜೋರಾಯ್ತು ಲಕ್ಷದ್ವೀಪ ಮಾಲ್ಡೀವ್ಸ್‌ ಜಟಾಪಟಿ: 'ಬಾಯ್ಕಾಟ್‌ ಮಾಲ್ಡೀವ್ಸ್‌'ಕ್ಯಾಂಪೇನ್‌ಗೆ ಸೆಲೆಬ್ರೆಟಿಗಳ ಸಾಥ್‌

ಜೋರಾಯ್ತು ಲಕ್ಷದ್ವೀಪ ಮಾಲ್ಡೀವ್ಸ್‌ ಜಟಾಪಟಿ: 'ಬಾಯ್ಕಾಟ್‌ ಮಾಲ್ಡೀವ್ಸ್‌'ಕ್ಯಾಂಪೇನ್‌ಗೆ ಸೆಲೆಬ್ರೆಟಿಗಳ ಸಾಥ್‌

Published : Jan 09, 2024, 09:25 AM IST

ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಭೇಟಿಯನ್ನು ಲೇವಡಿ ಮಾಡಿದ ವಿವಾದಕ್ಕೆ ಸಂಬಂಧಿಸಿದಂತೆ ಮಾಲ್ಡೀವ್ಸ್ ಸರ್ಕಾರ ಮೂವರು ಸಚಿವರನ್ನು ಅಮಾನತುಗೊಳಿಸಿದೆ. 

ಲಕ್ಷದ್ವೀಪಕ್ಕೆ ಭೇಟಿ ಕೊಟ್ಟಿದ್ದ ಮೋದಿ ಭಾರತೀಯರಿಗೆ ಒಂದು ಸಂದೇಶ ನೀಡಿದ್ದರು. ಅದು ಏನಂದ್ರೆ ಲಕ್ಷದ್ವೀಪದ(Lakshadweep) ಸೌಂದರ್ಯವನ್ನ ಪದಗಳಲ್ಲಿ ಹೇಳೊಕೆ ಕಷ್ಟ. ಜಗತ್ತಿನ ಬೇರೆ ಬೇರೆ ಕಡಲ ತೀರಗಳಿಗೆ ಹೋಗೋರಿಗೆ ನನ್ನದೊಂದು ಆಗ್ರಹವಿದೆ. ಲಕ್ಷದ್ವೀಪಕ್ಕೆ ಭೇಟಿ ನೀಡಿ ಅನ್ನೋದು. ಇದೇ ವಿಚಾರಕ್ಕೆ ಮಾಲ್ಡೀವ್ಸ್ ಸಚಿವರು(Ministers) ರೊಚ್ಚಿಗೆದ್ದಿದ್ದರು. ಭಾರತವು ಮಾಲ್ಡೀವ್ಸ್‌ನನ್ನು(Maldives) ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದ್ದ ಅಲ್ಲಿನ ಸಚಿವ ಅಬ್ದುಲ್ಲಾ ಮಹಜೂಮ್ ಮಜೀದ್. ಮಾಲ್ಡೀವ್ಸ್‌ನ ಬೀಚ್ ಪ್ರವಾಸೋದ್ಯಮದ ಜತೆ ಸ್ಪರ್ಧಿಸಲು ಭಾರತಕ್ಕೆ(India) ಸಾಕಷ್ಟು ಸವಾಲುಗಳಿವೆ. ಭಾರತದ ಬೀಚ್‌ಗಳು ಕೊಳಕಾಗಿವೆ ಎಂಬುದಾಗಿ ವ್ಯಂಗ್ಯವಾಡಿದ್ದರು.

ಇದನ್ನೂ ವೀಕ್ಷಿಸಿ:  News Hour: ಮಾಲ್ಡೀವ್ಸ್‌ ಅನ್ನೋ ಪುಟ್ಟ ದೇಶವನ್ನು ಕಾಪಾಡಿದ್ದೇ ಭಾರತ!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more