ಜೋರಾಯ್ತು ಲಕ್ಷದ್ವೀಪ ಮಾಲ್ಡೀವ್ಸ್‌ ಜಟಾಪಟಿ: 'ಬಾಯ್ಕಾಟ್‌ ಮಾಲ್ಡೀವ್ಸ್‌'ಕ್ಯಾಂಪೇನ್‌ಗೆ ಸೆಲೆಬ್ರೆಟಿಗಳ ಸಾಥ್‌

ಜೋರಾಯ್ತು ಲಕ್ಷದ್ವೀಪ ಮಾಲ್ಡೀವ್ಸ್‌ ಜಟಾಪಟಿ: 'ಬಾಯ್ಕಾಟ್‌ ಮಾಲ್ಡೀವ್ಸ್‌'ಕ್ಯಾಂಪೇನ್‌ಗೆ ಸೆಲೆಬ್ರೆಟಿಗಳ ಸಾಥ್‌

Published : Jan 09, 2024, 09:25 AM IST

ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಭೇಟಿಯನ್ನು ಲೇವಡಿ ಮಾಡಿದ ವಿವಾದಕ್ಕೆ ಸಂಬಂಧಿಸಿದಂತೆ ಮಾಲ್ಡೀವ್ಸ್ ಸರ್ಕಾರ ಮೂವರು ಸಚಿವರನ್ನು ಅಮಾನತುಗೊಳಿಸಿದೆ. 

ಲಕ್ಷದ್ವೀಪಕ್ಕೆ ಭೇಟಿ ಕೊಟ್ಟಿದ್ದ ಮೋದಿ ಭಾರತೀಯರಿಗೆ ಒಂದು ಸಂದೇಶ ನೀಡಿದ್ದರು. ಅದು ಏನಂದ್ರೆ ಲಕ್ಷದ್ವೀಪದ(Lakshadweep) ಸೌಂದರ್ಯವನ್ನ ಪದಗಳಲ್ಲಿ ಹೇಳೊಕೆ ಕಷ್ಟ. ಜಗತ್ತಿನ ಬೇರೆ ಬೇರೆ ಕಡಲ ತೀರಗಳಿಗೆ ಹೋಗೋರಿಗೆ ನನ್ನದೊಂದು ಆಗ್ರಹವಿದೆ. ಲಕ್ಷದ್ವೀಪಕ್ಕೆ ಭೇಟಿ ನೀಡಿ ಅನ್ನೋದು. ಇದೇ ವಿಚಾರಕ್ಕೆ ಮಾಲ್ಡೀವ್ಸ್ ಸಚಿವರು(Ministers) ರೊಚ್ಚಿಗೆದ್ದಿದ್ದರು. ಭಾರತವು ಮಾಲ್ಡೀವ್ಸ್‌ನನ್ನು(Maldives) ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದ್ದ ಅಲ್ಲಿನ ಸಚಿವ ಅಬ್ದುಲ್ಲಾ ಮಹಜೂಮ್ ಮಜೀದ್. ಮಾಲ್ಡೀವ್ಸ್‌ನ ಬೀಚ್ ಪ್ರವಾಸೋದ್ಯಮದ ಜತೆ ಸ್ಪರ್ಧಿಸಲು ಭಾರತಕ್ಕೆ(India) ಸಾಕಷ್ಟು ಸವಾಲುಗಳಿವೆ. ಭಾರತದ ಬೀಚ್‌ಗಳು ಕೊಳಕಾಗಿವೆ ಎಂಬುದಾಗಿ ವ್ಯಂಗ್ಯವಾಡಿದ್ದರು.

ಇದನ್ನೂ ವೀಕ್ಷಿಸಿ:  News Hour: ಮಾಲ್ಡೀವ್ಸ್‌ ಅನ್ನೋ ಪುಟ್ಟ ದೇಶವನ್ನು ಕಾಪಾಡಿದ್ದೇ ಭಾರತ!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more