ಜೋರಾಯ್ತು ಲಕ್ಷದ್ವೀಪ ಮಾಲ್ಡೀವ್ಸ್‌ ಜಟಾಪಟಿ: 'ಬಾಯ್ಕಾಟ್‌ ಮಾಲ್ಡೀವ್ಸ್‌'ಕ್ಯಾಂಪೇನ್‌ಗೆ ಸೆಲೆಬ್ರೆಟಿಗಳ ಸಾಥ್‌

ಜೋರಾಯ್ತು ಲಕ್ಷದ್ವೀಪ ಮಾಲ್ಡೀವ್ಸ್‌ ಜಟಾಪಟಿ: 'ಬಾಯ್ಕಾಟ್‌ ಮಾಲ್ಡೀವ್ಸ್‌'ಕ್ಯಾಂಪೇನ್‌ಗೆ ಸೆಲೆಬ್ರೆಟಿಗಳ ಸಾಥ್‌

Published : Jan 09, 2024, 09:25 AM IST

ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಭೇಟಿಯನ್ನು ಲೇವಡಿ ಮಾಡಿದ ವಿವಾದಕ್ಕೆ ಸಂಬಂಧಿಸಿದಂತೆ ಮಾಲ್ಡೀವ್ಸ್ ಸರ್ಕಾರ ಮೂವರು ಸಚಿವರನ್ನು ಅಮಾನತುಗೊಳಿಸಿದೆ. 

ಲಕ್ಷದ್ವೀಪಕ್ಕೆ ಭೇಟಿ ಕೊಟ್ಟಿದ್ದ ಮೋದಿ ಭಾರತೀಯರಿಗೆ ಒಂದು ಸಂದೇಶ ನೀಡಿದ್ದರು. ಅದು ಏನಂದ್ರೆ ಲಕ್ಷದ್ವೀಪದ(Lakshadweep) ಸೌಂದರ್ಯವನ್ನ ಪದಗಳಲ್ಲಿ ಹೇಳೊಕೆ ಕಷ್ಟ. ಜಗತ್ತಿನ ಬೇರೆ ಬೇರೆ ಕಡಲ ತೀರಗಳಿಗೆ ಹೋಗೋರಿಗೆ ನನ್ನದೊಂದು ಆಗ್ರಹವಿದೆ. ಲಕ್ಷದ್ವೀಪಕ್ಕೆ ಭೇಟಿ ನೀಡಿ ಅನ್ನೋದು. ಇದೇ ವಿಚಾರಕ್ಕೆ ಮಾಲ್ಡೀವ್ಸ್ ಸಚಿವರು(Ministers) ರೊಚ್ಚಿಗೆದ್ದಿದ್ದರು. ಭಾರತವು ಮಾಲ್ಡೀವ್ಸ್‌ನನ್ನು(Maldives) ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದ್ದ ಅಲ್ಲಿನ ಸಚಿವ ಅಬ್ದುಲ್ಲಾ ಮಹಜೂಮ್ ಮಜೀದ್. ಮಾಲ್ಡೀವ್ಸ್‌ನ ಬೀಚ್ ಪ್ರವಾಸೋದ್ಯಮದ ಜತೆ ಸ್ಪರ್ಧಿಸಲು ಭಾರತಕ್ಕೆ(India) ಸಾಕಷ್ಟು ಸವಾಲುಗಳಿವೆ. ಭಾರತದ ಬೀಚ್‌ಗಳು ಕೊಳಕಾಗಿವೆ ಎಂಬುದಾಗಿ ವ್ಯಂಗ್ಯವಾಡಿದ್ದರು.

ಇದನ್ನೂ ವೀಕ್ಷಿಸಿ:  News Hour: ಮಾಲ್ಡೀವ್ಸ್‌ ಅನ್ನೋ ಪುಟ್ಟ ದೇಶವನ್ನು ಕಾಪಾಡಿದ್ದೇ ಭಾರತ!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more