ಇಂದು ಎಐಸಿಸಿ ಚುಕ್ಕಾಣಿ ಹಿಡಿದ ಮಲ್ಲಿಕಾರ್ಜುನ ಖರ್ಗೆ

ಇಂದು ಎಐಸಿಸಿ ಚುಕ್ಕಾಣಿ ಹಿಡಿದ ಮಲ್ಲಿಕಾರ್ಜುನ ಖರ್ಗೆ

Published : Oct 26, 2022, 11:22 AM ISTUpdated : Oct 26, 2022, 11:40 AM IST

ಇಂದು ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
 

ದೆಹಲಿಯ ಎಐಸಿಸಿ ಕಚೇರಿಯಲ್ಲಿ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆಗೆ ಅಧಿಕಾರ ಹಸ್ತಾಂತರ ಮಾಡಿದ್ದಾರೆ. 24 ವರ್ಷಗಳ ಬಳಿಕ ಗಾಂಧಿ ಕುಟುಂಬದ ಸದಸ್ಯರ ಹೊರತಾದ ವ್ಯಕ್ತಿಯ ಕೈಗೆ ಪಕ್ಷದ ಅಧ್ಯಕ್ಷಗಿರಿ ಸಿಕ್ಕಿದೆ. 5 ದಶಕದ ಬಳಿಕ ಕನ್ನಡಿಗನಿಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ ಒಲಿದಿದೆ. ಇನ್ನು ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳಲು ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಿದ್ದು, ಖರ್ಗೆ ಅವರನ್ನ ಭೇಟಿಯಾಗಿ ಶುಭಾಶಯ ಕೋರಿದ್ದಾರೆ.

ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ಖರ್ಗೆ ಅಧಿಕಾರ ಸ್ವೀಕಾರ: ಗಾಂಧಿ ಸಮಾಧಿಗೆ ನಮಿಸಿದ ನಾಯಕ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more