ಇಂದು ಎಐಸಿಸಿ ಚುಕ್ಕಾಣಿ ಹಿಡಿದ ಮಲ್ಲಿಕಾರ್ಜುನ ಖರ್ಗೆ

ಇಂದು ಎಐಸಿಸಿ ಚುಕ್ಕಾಣಿ ಹಿಡಿದ ಮಲ್ಲಿಕಾರ್ಜುನ ಖರ್ಗೆ

Published : Oct 26, 2022, 11:22 AM ISTUpdated : Oct 26, 2022, 11:40 AM IST

ಇಂದು ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
 

ದೆಹಲಿಯ ಎಐಸಿಸಿ ಕಚೇರಿಯಲ್ಲಿ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆಗೆ ಅಧಿಕಾರ ಹಸ್ತಾಂತರ ಮಾಡಿದ್ದಾರೆ. 24 ವರ್ಷಗಳ ಬಳಿಕ ಗಾಂಧಿ ಕುಟುಂಬದ ಸದಸ್ಯರ ಹೊರತಾದ ವ್ಯಕ್ತಿಯ ಕೈಗೆ ಪಕ್ಷದ ಅಧ್ಯಕ್ಷಗಿರಿ ಸಿಕ್ಕಿದೆ. 5 ದಶಕದ ಬಳಿಕ ಕನ್ನಡಿಗನಿಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ ಒಲಿದಿದೆ. ಇನ್ನು ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳಲು ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಿದ್ದು, ಖರ್ಗೆ ಅವರನ್ನ ಭೇಟಿಯಾಗಿ ಶುಭಾಶಯ ಕೋರಿದ್ದಾರೆ.

ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ಖರ್ಗೆ ಅಧಿಕಾರ ಸ್ವೀಕಾರ: ಗಾಂಧಿ ಸಮಾಧಿಗೆ ನಮಿಸಿದ ನಾಯಕ

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more