11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದ ಭೂಪ ... ಇಲ್ಲಿದೆ ಈ ವಾರದ ವೆರೈಟಿ ಸ್ಪೆಷಲ್ ನ್ಯೂಸ್‌ಗಳು

11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದ ಭೂಪ ... ಇಲ್ಲಿದೆ ಈ ವಾರದ ವೆರೈಟಿ ಸ್ಪೆಷಲ್ ನ್ಯೂಸ್‌ಗಳು

Suvarna News   | others
Published : Jan 16, 2022, 02:44 PM IST

ಹಾವು ಎಂದರೆ ಎಲ್ಲರೂ ಹೆದರಿ ಮಾರು ದೂರು ಓಡ್ತಾರೆ. ಆದರೆ ಇಲ್ಲೊಬ್ಬರು ಉರಗ ತಜ್ಞರು 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಂಬರಡಿ ಗ್ರಾಮದಲ್ಲಿ ಈ ಸರ್ಪ ಕಾಣಿಸಿಕೊಂಡಿತ್ತು. ಇದು ಕಾಳಿಂಗ ಸರ್ಪ ಎಂದು ತಿಳಿದ ಗ್ರಾಮದ ಜನ ಬೆಚ್ಚಿಬಿದ್ದಿದ್ದರು. 
 

ಹಾವು ಎಂದರೆ ಎಲ್ಲರೂ ಹೆದರಿ ಮಾರು ದೂರು ಓಡ್ತಾರೆ. ಆದರೆ ಇಲ್ಲೊಬ್ಬರು ಉರಗ ತಜ್ಞರು 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಂಬರಡಿ ಗ್ರಾಮದಲ್ಲಿ ಈ ಸರ್ಪ ಕಾಣಿಸಿಕೊಂಡಿತ್ತು. ಇದು ಕಾಳಿಂಗ ಸರ್ಪ ಎಂದು ತಿಳಿದ ಗ್ರಾಮದ ಜನ ಬೆಚ್ಚಿಬಿದ್ದಿದ್ದರು. 

ಒಂದೇ ದಿನ ಎದುರಾದ ಎರಡೆರಡು ಅಪಘಾತಗಳಿಂದ ಯುವಕನೊರ್ವ ಎಸ್ಕೇಪ್‌ ಆದ ಘಟನೆ ಮಂಗಳೂರಿನಲ್ಲಿ ನಡೆದಿತ್ತು. ಅದರ ದೃಶ್ಯವೂ ಈ ವಿಡಿಯೋದಲ್ಲಿದೆ.  ಇನ್ನು ಹಾವಿನೊಂದಿಗೆ 3 ವರ್ಷದ ಬಾಲಕೋರ್ವ ಆಟವಾಡಿದ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೊಡಪಾನದೊಳಗಿದ್ದ ಹಾವನ್ನು ಬಾಲಕ ಇಮ್ರಾನ್‌ ಕೈ ಹಾಕಿ ಹಿಡಿದು ಅದರೊಂದಿಗೆ ಆಟವಾಡಿದ್ದಾನೆ. ಇನ್ನು ಐದು ವರ್ಷದಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿ ಕೋವ್ಯಾಕ್ಸಿನ್‌ ಪಡೆದ ಬಳಿಕ ಎದ್ದು ಓಡಾಡಿದ, ಮಾತನಾಡಲು ಶುರು ಮಾಡಿದ ಘಟನೆ ನಡೆದಿದೆ. ಜಾರ್ಖಂಡ್‌ನ ಬೊಕಾರೋದಲ್ಲಿ ಈ ವಿಚಿತ್ರ ಘಟನೆ ನಡೆದಿದೆ.

ಹೆಬ್ಬಾವು ರಸ್ತೆ ದಾಟಲು ಕಾದ ವಾಹನ ಸವಾರರು... ಫುಲ್ ಟ್ರಾಫಿಕ್‌ ಜಾಮ್‌

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more