11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದ ಭೂಪ ... ಇಲ್ಲಿದೆ ಈ ವಾರದ ವೆರೈಟಿ ಸ್ಪೆಷಲ್ ನ್ಯೂಸ್‌ಗಳು

11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದ ಭೂಪ ... ಇಲ್ಲಿದೆ ಈ ವಾರದ ವೆರೈಟಿ ಸ್ಪೆಷಲ್ ನ್ಯೂಸ್‌ಗಳು

Published : Jan 16, 2022, 02:44 PM IST

ಹಾವು ಎಂದರೆ ಎಲ್ಲರೂ ಹೆದರಿ ಮಾರು ದೂರು ಓಡ್ತಾರೆ. ಆದರೆ ಇಲ್ಲೊಬ್ಬರು ಉರಗ ತಜ್ಞರು 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಂಬರಡಿ ಗ್ರಾಮದಲ್ಲಿ ಈ ಸರ್ಪ ಕಾಣಿಸಿಕೊಂಡಿತ್ತು. ಇದು ಕಾಳಿಂಗ ಸರ್ಪ ಎಂದು ತಿಳಿದ ಗ್ರಾಮದ ಜನ ಬೆಚ್ಚಿಬಿದ್ದಿದ್ದರು. 
 

ಹಾವು ಎಂದರೆ ಎಲ್ಲರೂ ಹೆದರಿ ಮಾರು ದೂರು ಓಡ್ತಾರೆ. ಆದರೆ ಇಲ್ಲೊಬ್ಬರು ಉರಗ ತಜ್ಞರು 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಂಬರಡಿ ಗ್ರಾಮದಲ್ಲಿ ಈ ಸರ್ಪ ಕಾಣಿಸಿಕೊಂಡಿತ್ತು. ಇದು ಕಾಳಿಂಗ ಸರ್ಪ ಎಂದು ತಿಳಿದ ಗ್ರಾಮದ ಜನ ಬೆಚ್ಚಿಬಿದ್ದಿದ್ದರು. 

ಒಂದೇ ದಿನ ಎದುರಾದ ಎರಡೆರಡು ಅಪಘಾತಗಳಿಂದ ಯುವಕನೊರ್ವ ಎಸ್ಕೇಪ್‌ ಆದ ಘಟನೆ ಮಂಗಳೂರಿನಲ್ಲಿ ನಡೆದಿತ್ತು. ಅದರ ದೃಶ್ಯವೂ ಈ ವಿಡಿಯೋದಲ್ಲಿದೆ.  ಇನ್ನು ಹಾವಿನೊಂದಿಗೆ 3 ವರ್ಷದ ಬಾಲಕೋರ್ವ ಆಟವಾಡಿದ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೊಡಪಾನದೊಳಗಿದ್ದ ಹಾವನ್ನು ಬಾಲಕ ಇಮ್ರಾನ್‌ ಕೈ ಹಾಕಿ ಹಿಡಿದು ಅದರೊಂದಿಗೆ ಆಟವಾಡಿದ್ದಾನೆ. ಇನ್ನು ಐದು ವರ್ಷದಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿ ಕೋವ್ಯಾಕ್ಸಿನ್‌ ಪಡೆದ ಬಳಿಕ ಎದ್ದು ಓಡಾಡಿದ, ಮಾತನಾಡಲು ಶುರು ಮಾಡಿದ ಘಟನೆ ನಡೆದಿದೆ. ಜಾರ್ಖಂಡ್‌ನ ಬೊಕಾರೋದಲ್ಲಿ ಈ ವಿಚಿತ್ರ ಘಟನೆ ನಡೆದಿದೆ.

ಹೆಬ್ಬಾವು ರಸ್ತೆ ದಾಟಲು ಕಾದ ವಾಹನ ಸವಾರರು... ಫುಲ್ ಟ್ರಾಫಿಕ್‌ ಜಾಮ್‌

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more