11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದ ಭೂಪ ... ಇಲ್ಲಿದೆ ಈ ವಾರದ ವೆರೈಟಿ ಸ್ಪೆಷಲ್ ನ್ಯೂಸ್‌ಗಳು

11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದ ಭೂಪ ... ಇಲ್ಲಿದೆ ಈ ವಾರದ ವೆರೈಟಿ ಸ್ಪೆಷಲ್ ನ್ಯೂಸ್‌ಗಳು

Suvarna News   | others
Published : Jan 16, 2022, 02:44 PM IST

ಹಾವು ಎಂದರೆ ಎಲ್ಲರೂ ಹೆದರಿ ಮಾರು ದೂರು ಓಡ್ತಾರೆ. ಆದರೆ ಇಲ್ಲೊಬ್ಬರು ಉರಗ ತಜ್ಞರು 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಂಬರಡಿ ಗ್ರಾಮದಲ್ಲಿ ಈ ಸರ್ಪ ಕಾಣಿಸಿಕೊಂಡಿತ್ತು. ಇದು ಕಾಳಿಂಗ ಸರ್ಪ ಎಂದು ತಿಳಿದ ಗ್ರಾಮದ ಜನ ಬೆಚ್ಚಿಬಿದ್ದಿದ್ದರು. 
 

ಹಾವು ಎಂದರೆ ಎಲ್ಲರೂ ಹೆದರಿ ಮಾರು ದೂರು ಓಡ್ತಾರೆ. ಆದರೆ ಇಲ್ಲೊಬ್ಬರು ಉರಗ ತಜ್ಞರು 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಂಬರಡಿ ಗ್ರಾಮದಲ್ಲಿ ಈ ಸರ್ಪ ಕಾಣಿಸಿಕೊಂಡಿತ್ತು. ಇದು ಕಾಳಿಂಗ ಸರ್ಪ ಎಂದು ತಿಳಿದ ಗ್ರಾಮದ ಜನ ಬೆಚ್ಚಿಬಿದ್ದಿದ್ದರು. 

ಒಂದೇ ದಿನ ಎದುರಾದ ಎರಡೆರಡು ಅಪಘಾತಗಳಿಂದ ಯುವಕನೊರ್ವ ಎಸ್ಕೇಪ್‌ ಆದ ಘಟನೆ ಮಂಗಳೂರಿನಲ್ಲಿ ನಡೆದಿತ್ತು. ಅದರ ದೃಶ್ಯವೂ ಈ ವಿಡಿಯೋದಲ್ಲಿದೆ.  ಇನ್ನು ಹಾವಿನೊಂದಿಗೆ 3 ವರ್ಷದ ಬಾಲಕೋರ್ವ ಆಟವಾಡಿದ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೊಡಪಾನದೊಳಗಿದ್ದ ಹಾವನ್ನು ಬಾಲಕ ಇಮ್ರಾನ್‌ ಕೈ ಹಾಕಿ ಹಿಡಿದು ಅದರೊಂದಿಗೆ ಆಟವಾಡಿದ್ದಾನೆ. ಇನ್ನು ಐದು ವರ್ಷದಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿ ಕೋವ್ಯಾಕ್ಸಿನ್‌ ಪಡೆದ ಬಳಿಕ ಎದ್ದು ಓಡಾಡಿದ, ಮಾತನಾಡಲು ಶುರು ಮಾಡಿದ ಘಟನೆ ನಡೆದಿದೆ. ಜಾರ್ಖಂಡ್‌ನ ಬೊಕಾರೋದಲ್ಲಿ ಈ ವಿಚಿತ್ರ ಘಟನೆ ನಡೆದಿದೆ.

ಹೆಬ್ಬಾವು ರಸ್ತೆ ದಾಟಲು ಕಾದ ವಾಹನ ಸವಾರರು... ಫುಲ್ ಟ್ರಾಫಿಕ್‌ ಜಾಮ್‌

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more