11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದ ಭೂಪ ... ಇಲ್ಲಿದೆ ಈ ವಾರದ ವೆರೈಟಿ ಸ್ಪೆಷಲ್ ನ್ಯೂಸ್‌ಗಳು

11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದ ಭೂಪ ... ಇಲ್ಲಿದೆ ಈ ವಾರದ ವೆರೈಟಿ ಸ್ಪೆಷಲ್ ನ್ಯೂಸ್‌ಗಳು

Suvarna News   | others
Published : Jan 16, 2022, 02:44 PM IST

ಹಾವು ಎಂದರೆ ಎಲ್ಲರೂ ಹೆದರಿ ಮಾರು ದೂರು ಓಡ್ತಾರೆ. ಆದರೆ ಇಲ್ಲೊಬ್ಬರು ಉರಗ ತಜ್ಞರು 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಂಬರಡಿ ಗ್ರಾಮದಲ್ಲಿ ಈ ಸರ್ಪ ಕಾಣಿಸಿಕೊಂಡಿತ್ತು. ಇದು ಕಾಳಿಂಗ ಸರ್ಪ ಎಂದು ತಿಳಿದ ಗ್ರಾಮದ ಜನ ಬೆಚ್ಚಿಬಿದ್ದಿದ್ದರು. 
 

ಹಾವು ಎಂದರೆ ಎಲ್ಲರೂ ಹೆದರಿ ಮಾರು ದೂರು ಓಡ್ತಾರೆ. ಆದರೆ ಇಲ್ಲೊಬ್ಬರು ಉರಗ ತಜ್ಞರು 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಂಬರಡಿ ಗ್ರಾಮದಲ್ಲಿ ಈ ಸರ್ಪ ಕಾಣಿಸಿಕೊಂಡಿತ್ತು. ಇದು ಕಾಳಿಂಗ ಸರ್ಪ ಎಂದು ತಿಳಿದ ಗ್ರಾಮದ ಜನ ಬೆಚ್ಚಿಬಿದ್ದಿದ್ದರು. 

ಒಂದೇ ದಿನ ಎದುರಾದ ಎರಡೆರಡು ಅಪಘಾತಗಳಿಂದ ಯುವಕನೊರ್ವ ಎಸ್ಕೇಪ್‌ ಆದ ಘಟನೆ ಮಂಗಳೂರಿನಲ್ಲಿ ನಡೆದಿತ್ತು. ಅದರ ದೃಶ್ಯವೂ ಈ ವಿಡಿಯೋದಲ್ಲಿದೆ.  ಇನ್ನು ಹಾವಿನೊಂದಿಗೆ 3 ವರ್ಷದ ಬಾಲಕೋರ್ವ ಆಟವಾಡಿದ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೊಡಪಾನದೊಳಗಿದ್ದ ಹಾವನ್ನು ಬಾಲಕ ಇಮ್ರಾನ್‌ ಕೈ ಹಾಕಿ ಹಿಡಿದು ಅದರೊಂದಿಗೆ ಆಟವಾಡಿದ್ದಾನೆ. ಇನ್ನು ಐದು ವರ್ಷದಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿ ಕೋವ್ಯಾಕ್ಸಿನ್‌ ಪಡೆದ ಬಳಿಕ ಎದ್ದು ಓಡಾಡಿದ, ಮಾತನಾಡಲು ಶುರು ಮಾಡಿದ ಘಟನೆ ನಡೆದಿದೆ. ಜಾರ್ಖಂಡ್‌ನ ಬೊಕಾರೋದಲ್ಲಿ ಈ ವಿಚಿತ್ರ ಘಟನೆ ನಡೆದಿದೆ.

ಹೆಬ್ಬಾವು ರಸ್ತೆ ದಾಟಲು ಕಾದ ವಾಹನ ಸವಾರರು... ಫುಲ್ ಟ್ರಾಫಿಕ್‌ ಜಾಮ್‌

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more