ಎಮ್ಮೆ ಬೆನ್ನೇರಿದ RJD ಕಾರ್ಯಕರ್ತ ಕೇದಾರ್..!: ಇದರ ರಿಯಾಕ್ಷನ್ ನೋಡಿ ಎಲ್ಲ ಶಾಕೋ ಶಾಕು..!

ಎಮ್ಮೆ ಬೆನ್ನೇರಿದ RJD ಕಾರ್ಯಕರ್ತ ಕೇದಾರ್..!: ಇದರ ರಿಯಾಕ್ಷನ್ ನೋಡಿ ಎಲ್ಲ ಶಾಕೋ ಶಾಕು..!

Published : Jul 10, 2023, 09:43 AM IST

ಅತ್ಯಾಚಾರಕ್ಕೆ ಹೊಂಚು ಹಾಕಿ ಕೂತಿದ್ದ ಪಾಪಿ..!
ಟೋ ಬಾಡಿಗೆಗಾಗಿ ಮಹಿಳೆ ಮತ್ತು ಚಾಲಕನ ಕಿತ್ತಾಟ..!
ಎಮ್ಮೆ ಬೆನ್ನೇರಿದ RJD ಕಾರ್ಯಕರ್ತ ಕೇದಾರ್..!

ಪಾಕಿಸ್ತಾನದಲ್ಲಿ ವ್ಯಕ್ತಿಯೊಬ್ಬ ಅತ್ಯಚಾರಾಕ್ಕೆ(Rape) ಹೊಂಚು ಹಾಕಿ ಕೂತಿದ್ದು, ಒಬ್ಬಂಟಿ ಯುವತಿ ಬರುತ್ತಿದ್ದಂತೆ ಆಕೆಯ ಮೇಲೆ ಹಿಂದಿನಿಂದ ದಾಳಿ ನಡೆಸಿದ್ದಾನೆ. ಬಳಿಕ ಯುವತಿ ಆತನಿಂದ ಎಸ್ಕೇಪ್‌ ಆಗಿದ್ದಾಳೆ. ಈ ಘಟನೆ ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನೂ ಆಟೋ(Auto) ಬಾಡಿಗೆ ವಿಚಾರವಾಗಿ ಚಾಲಕ ಮತ್ತು ಮಹಿಳೆ ನಡುವೆ ಕಿತ್ತಾಟ ನಡೆದಿದೆ. ಬಳಿಕ ಮಹಿಳೆಯನ್ನು ಆಟೋ ಚಾಲಕ 200 ಮೀಟರ್‌ ವರೆಗೆ ಎಳೆದುಕೊಂಡು ಹೋಗಿದ್ದಾನೆ. ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮತ್ತೊಂದೆಡೆ ಹೆರಿಗೆಗೆ ಎಸಿ ರೂಮ್‌(AC Room) ಇಲ್ಲ ಎಂಬ ಕಾರಣಕ್ಕೆ ಹೊಡೆದಾಟ ನಡೆದಿದೆ. ಈ ಸಂಬಂಧ ಎರಡು ಕುಟುಂಬದ ಸದಸ್ಯರು ನಡುಬೀದಿಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಆರ್‌ಜೆಡಿ ಕಾರ್ಯಕರ್ತ ಕೇದಾರ್‌ ಯಾದವ್‌(Kedar Yadav) ಎಮ್ಮೆ ಮೇಲೆ ಹತ್ತಲು ಹೋಗಿದ್ದಾನೆ. ಇದರಿಂದ ಸಿಟ್ಟಿಗೆದ್ದ ಎಮ್ಮೆ ಆತನನ್ನು ಕೆಳಗೆ ಬೀಳಿಸಿದೆ. 

ಇದನ್ನೂ ವೀಕ್ಷಿಸಿ:  ಇನ್ನು ಕೆಲವೇ ವರ್ಷ ಬರಲಿದೆ ಫ್ಲೈಯಿಂಗ್ ಕಾರ್..!: ಪೆಟ್ರೋಲ್ , ಡೀಸೆಲ್ ಬೇಡ.. ಆಕಾಶದಲ್ಲಿ ಹಾರಲಿದೆ ಈ ಕಾರ್..!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more