ಎಮ್ಮೆ ಬೆನ್ನೇರಿದ RJD ಕಾರ್ಯಕರ್ತ ಕೇದಾರ್..!: ಇದರ ರಿಯಾಕ್ಷನ್ ನೋಡಿ ಎಲ್ಲ ಶಾಕೋ ಶಾಕು..!

ಎಮ್ಮೆ ಬೆನ್ನೇರಿದ RJD ಕಾರ್ಯಕರ್ತ ಕೇದಾರ್..!: ಇದರ ರಿಯಾಕ್ಷನ್ ನೋಡಿ ಎಲ್ಲ ಶಾಕೋ ಶಾಕು..!

Published : Jul 10, 2023, 09:43 AM IST

ಅತ್ಯಾಚಾರಕ್ಕೆ ಹೊಂಚು ಹಾಕಿ ಕೂತಿದ್ದ ಪಾಪಿ..!
ಟೋ ಬಾಡಿಗೆಗಾಗಿ ಮಹಿಳೆ ಮತ್ತು ಚಾಲಕನ ಕಿತ್ತಾಟ..!
ಎಮ್ಮೆ ಬೆನ್ನೇರಿದ RJD ಕಾರ್ಯಕರ್ತ ಕೇದಾರ್..!

ಪಾಕಿಸ್ತಾನದಲ್ಲಿ ವ್ಯಕ್ತಿಯೊಬ್ಬ ಅತ್ಯಚಾರಾಕ್ಕೆ(Rape) ಹೊಂಚು ಹಾಕಿ ಕೂತಿದ್ದು, ಒಬ್ಬಂಟಿ ಯುವತಿ ಬರುತ್ತಿದ್ದಂತೆ ಆಕೆಯ ಮೇಲೆ ಹಿಂದಿನಿಂದ ದಾಳಿ ನಡೆಸಿದ್ದಾನೆ. ಬಳಿಕ ಯುವತಿ ಆತನಿಂದ ಎಸ್ಕೇಪ್‌ ಆಗಿದ್ದಾಳೆ. ಈ ಘಟನೆ ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನೂ ಆಟೋ(Auto) ಬಾಡಿಗೆ ವಿಚಾರವಾಗಿ ಚಾಲಕ ಮತ್ತು ಮಹಿಳೆ ನಡುವೆ ಕಿತ್ತಾಟ ನಡೆದಿದೆ. ಬಳಿಕ ಮಹಿಳೆಯನ್ನು ಆಟೋ ಚಾಲಕ 200 ಮೀಟರ್‌ ವರೆಗೆ ಎಳೆದುಕೊಂಡು ಹೋಗಿದ್ದಾನೆ. ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮತ್ತೊಂದೆಡೆ ಹೆರಿಗೆಗೆ ಎಸಿ ರೂಮ್‌(AC Room) ಇಲ್ಲ ಎಂಬ ಕಾರಣಕ್ಕೆ ಹೊಡೆದಾಟ ನಡೆದಿದೆ. ಈ ಸಂಬಂಧ ಎರಡು ಕುಟುಂಬದ ಸದಸ್ಯರು ನಡುಬೀದಿಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಆರ್‌ಜೆಡಿ ಕಾರ್ಯಕರ್ತ ಕೇದಾರ್‌ ಯಾದವ್‌(Kedar Yadav) ಎಮ್ಮೆ ಮೇಲೆ ಹತ್ತಲು ಹೋಗಿದ್ದಾನೆ. ಇದರಿಂದ ಸಿಟ್ಟಿಗೆದ್ದ ಎಮ್ಮೆ ಆತನನ್ನು ಕೆಳಗೆ ಬೀಳಿಸಿದೆ. 

ಇದನ್ನೂ ವೀಕ್ಷಿಸಿ:  ಇನ್ನು ಕೆಲವೇ ವರ್ಷ ಬರಲಿದೆ ಫ್ಲೈಯಿಂಗ್ ಕಾರ್..!: ಪೆಟ್ರೋಲ್ , ಡೀಸೆಲ್ ಬೇಡ.. ಆಕಾಶದಲ್ಲಿ ಹಾರಲಿದೆ ಈ ಕಾರ್..!

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more