ಕೊರೋನಾ ಮಧ್ಯೆ ಅಫ್ಘಾನಿಸ್ತಾನ್ To ಹೈದರಾಬಾದ್: ಮಂಡ್ಯ ವೈದ್ಯೆ ಸಾಧನೆ!

ಕೊರೋನಾ ಮಧ್ಯೆ ಅಫ್ಘಾನಿಸ್ತಾನ್ To ಹೈದರಾಬಾದ್: ಮಂಡ್ಯ ವೈದ್ಯೆ ಸಾಧನೆ!

Published : Apr 22, 2020, 09:03 PM ISTUpdated : Apr 22, 2020, 09:37 PM IST

ಕೊರೋನಾ ಎಮರ್ಜೆನ್ಸಿ ಮಧ್ಯೆ ಮಂಡ್ಯ ಡಾಕ್ಟರ್ ಬಹುದೊಡ್ಡ ಸಾಧನೆ ಮಾಡಿದ್ದಾರೆ. ಅಫ್ಘಾನಿಸ್ಥಾನದ ಯುವಕನಿಗೆ ಮಂಡ್ಯದ ಡಾಕ್ಟರ್ ನೆರವಾಗಿ ಸಾಧನೆಗೈದಿದ್ದಾರೆ. 

ಬೆಂಗಳೂರು, (ಏ.22): ವಿಶ್ವಾದ್ಯಂತ ಲಕ್ಷಾಂತರ ಮಂದಿ ಮರಣ ಮೃದಂಗ ನಡೆಸುತ್ತಿರುವ ಮಾರಕ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಮೈಸೂರು ಮೂಲದ ವೈದ್ಯೆಯೊಬ್ಬರಿಗೆ ಅಮೆರಿಕದಲ್ಲಿ 'ಡ್ರೈವ್ ಆಫ್ ಹಾನರ್' ಗೌರವ ಸಲ್ಲಿಕೆ ಮಾಡಲಾಗಿದೆ.

ಇದೀಗ ಅದೇ ಮೈಸೂರು ಪಕ್ಕದ ಮಂಡ್ಯ ಜಿಲ್ಲೆಯ ಡಾಕ್ಟರ್ ಮಾಡಿದ ಸಾಧನೆಗೆ ಅಫ್ಘಾನಿಸ್ಥಾನದಲ್ಲಿ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!