ಕೊರೋನಾ ಮಧ್ಯೆ ಅಫ್ಘಾನಿಸ್ತಾನ್ To ಹೈದರಾಬಾದ್: ಮಂಡ್ಯ ವೈದ್ಯೆ ಸಾಧನೆ!

ಕೊರೋನಾ ಮಧ್ಯೆ ಅಫ್ಘಾನಿಸ್ತಾನ್ To ಹೈದರಾಬಾದ್: ಮಂಡ್ಯ ವೈದ್ಯೆ ಸಾಧನೆ!

Published : Apr 22, 2020, 09:03 PM ISTUpdated : Apr 22, 2020, 09:37 PM IST

ಕೊರೋನಾ ಎಮರ್ಜೆನ್ಸಿ ಮಧ್ಯೆ ಮಂಡ್ಯ ಡಾಕ್ಟರ್ ಬಹುದೊಡ್ಡ ಸಾಧನೆ ಮಾಡಿದ್ದಾರೆ. ಅಫ್ಘಾನಿಸ್ಥಾನದ ಯುವಕನಿಗೆ ಮಂಡ್ಯದ ಡಾಕ್ಟರ್ ನೆರವಾಗಿ ಸಾಧನೆಗೈದಿದ್ದಾರೆ. 

ಬೆಂಗಳೂರು, (ಏ.22): ವಿಶ್ವಾದ್ಯಂತ ಲಕ್ಷಾಂತರ ಮಂದಿ ಮರಣ ಮೃದಂಗ ನಡೆಸುತ್ತಿರುವ ಮಾರಕ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಮೈಸೂರು ಮೂಲದ ವೈದ್ಯೆಯೊಬ್ಬರಿಗೆ ಅಮೆರಿಕದಲ್ಲಿ 'ಡ್ರೈವ್ ಆಫ್ ಹಾನರ್' ಗೌರವ ಸಲ್ಲಿಕೆ ಮಾಡಲಾಗಿದೆ.

ಇದೀಗ ಅದೇ ಮೈಸೂರು ಪಕ್ಕದ ಮಂಡ್ಯ ಜಿಲ್ಲೆಯ ಡಾಕ್ಟರ್ ಮಾಡಿದ ಸಾಧನೆಗೆ ಅಫ್ಘಾನಿಸ್ಥಾನದಲ್ಲಿ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?