ರಾಷ್ಟ್ರ ರಾಜಕಾರಣಕ್ಕೆ ತಿರುವು ಕೊಟ್ಟ 1975ರ ತುರ್ತು ಪರಿಸ್ಥಿತಿ..! ಅಮ್ಮ-ಮಗ ಹೆಣೆದ ಬಲೆಯಲ್ಲಿ ವಿಲ ವಿಲ ಒದ್ದಾಡಿತ್ತು ಭಾರತ..!

ರಾಷ್ಟ್ರ ರಾಜಕಾರಣಕ್ಕೆ ತಿರುವು ಕೊಟ್ಟ 1975ರ ತುರ್ತು ಪರಿಸ್ಥಿತಿ..! ಅಮ್ಮ-ಮಗ ಹೆಣೆದ ಬಲೆಯಲ್ಲಿ ವಿಲ ವಿಲ ಒದ್ದಾಡಿತ್ತು ಭಾರತ..!

Published : Mar 28, 2024, 04:56 PM ISTUpdated : Mar 28, 2024, 04:57 PM IST

"ಅತ್ತೇ ಒಂದ್ ನಿಮಿಷ.." ಅಂದಿದ್ದರು ಇಂದಿರೆಯ ಹಿರಿಸೊಸೆ..!
ಗಾಂಧಿ ಕುಟುಂಬದಲ್ಲಿ ವಾರಗಿತ್ತಿ ವಾರ್'ಶುರುವಾಗಿದ್ದೇಕೆ ಗೊತ್ತಾ?
ಪರಿವಾರದ ವಿರುದ್ಧವೇ ತಿರುಗಿ ಬಿದ್ದರು ಇಂದಿರೆಯ ಕಿರಿಸೊಸೆ..!
 

ಆ ಕಾಲಕ್ಕೆ ಸಂಜಯ್ ಗಾಂಧಿ shadow prime minister ಅಂತಾನೇ ಫೇಮಸ್. ಪ್ರಧಾನಿ ಕುರ್ಚಿಯಲ್ಲಿ ಕೂತದ್ದು ತಾಯಿಯಾದ್ರೂ, ಅಧಿಕಾರ ಚಲಾಯಿಸ್ತಾ ಇದ್ದದ್ದು ಮಗ. ರಾಜೀನಾಮೆಗೆ ಮುಂದಾದ ತಾಯಿಯನ್ನು ತಡೆದು ನಿಲ್ಲಿಸಿದ್ದರು ಸಂಜಯ್ ಗಾಂಧಿ(Sanjay Gandhi). ಮಗನ ಮಾತು ಕೇಳಿ ಎಮರ್ಜೆನ್ಸಿ(Emergency) ಘೋಷಣೆ ಮಾಡಿದ ಇಂದಿರಾ ಗಾಂಧಿ(Indira Gandhi) ಅವತ್ತು ಮಾಡಿದ್ದು ಸಾಮಾನ್ಯ ಪ್ರಮಾದವಲ್ಲ, ಮಹಾಪ್ರಮಾದ. ಸಂಪುಟ ಸಭೆಯ ಅಂಗೀಕಾರವನ್ನೇ ಪಡೆಯದೆ, ಪ್ರಧಾನ ಮಂತ್ರಿಗಳ ಕಚೇರಿಯಿಂದ ಕಳುಹಿಸಲಾಗಿದ್ದ ಒಂದು ನೋಟ್'ಗೆ ರಾಷ್ಟ್ರಪತಿಗಳು ಅಂಕಿತ ಹಾಕಿ ಬಿಡ್ತಾರೆ. ದೇಶಕ್ಕೆ ಏಕಾಏಕಿ ತುರ್ತು ಪರಿಸ್ಥಿತಿಯನ್ನು ಹೇರಲಾಗತ್ತೆ.

ಇದನ್ನೂ ವೀಕ್ಷಿಸಿ: ಸತತ 4ನೇ ಬಾರಿ ಗೆಲುವಿನ ಲೆಕ್ಕಾಚಾರದಲ್ಲಿ ಪಿಸಿ ಮೋಹನ್: ಬೆಂಗಳೂರು ಸೆಂಟ್ರಲ್ ಮತದಾರರ ಒಲವು ಬಿಜೆಪಿಗಾ..? ಕಾಂಗ್ರೆಸ್‍ಗಾ..?

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್