ರಾಷ್ಟ್ರ ರಾಜಕಾರಣಕ್ಕೆ ತಿರುವು ಕೊಟ್ಟ 1975ರ ತುರ್ತು ಪರಿಸ್ಥಿತಿ..! ಅಮ್ಮ-ಮಗ ಹೆಣೆದ ಬಲೆಯಲ್ಲಿ ವಿಲ ವಿಲ ಒದ್ದಾಡಿತ್ತು ಭಾರತ..!

ರಾಷ್ಟ್ರ ರಾಜಕಾರಣಕ್ಕೆ ತಿರುವು ಕೊಟ್ಟ 1975ರ ತುರ್ತು ಪರಿಸ್ಥಿತಿ..! ಅಮ್ಮ-ಮಗ ಹೆಣೆದ ಬಲೆಯಲ್ಲಿ ವಿಲ ವಿಲ ಒದ್ದಾಡಿತ್ತು ಭಾರತ..!

Published : Mar 28, 2024, 04:56 PM ISTUpdated : Mar 28, 2024, 04:57 PM IST

"ಅತ್ತೇ ಒಂದ್ ನಿಮಿಷ.." ಅಂದಿದ್ದರು ಇಂದಿರೆಯ ಹಿರಿಸೊಸೆ..!
ಗಾಂಧಿ ಕುಟುಂಬದಲ್ಲಿ ವಾರಗಿತ್ತಿ ವಾರ್'ಶುರುವಾಗಿದ್ದೇಕೆ ಗೊತ್ತಾ?
ಪರಿವಾರದ ವಿರುದ್ಧವೇ ತಿರುಗಿ ಬಿದ್ದರು ಇಂದಿರೆಯ ಕಿರಿಸೊಸೆ..!
 

ಆ ಕಾಲಕ್ಕೆ ಸಂಜಯ್ ಗಾಂಧಿ shadow prime minister ಅಂತಾನೇ ಫೇಮಸ್. ಪ್ರಧಾನಿ ಕುರ್ಚಿಯಲ್ಲಿ ಕೂತದ್ದು ತಾಯಿಯಾದ್ರೂ, ಅಧಿಕಾರ ಚಲಾಯಿಸ್ತಾ ಇದ್ದದ್ದು ಮಗ. ರಾಜೀನಾಮೆಗೆ ಮುಂದಾದ ತಾಯಿಯನ್ನು ತಡೆದು ನಿಲ್ಲಿಸಿದ್ದರು ಸಂಜಯ್ ಗಾಂಧಿ(Sanjay Gandhi). ಮಗನ ಮಾತು ಕೇಳಿ ಎಮರ್ಜೆನ್ಸಿ(Emergency) ಘೋಷಣೆ ಮಾಡಿದ ಇಂದಿರಾ ಗಾಂಧಿ(Indira Gandhi) ಅವತ್ತು ಮಾಡಿದ್ದು ಸಾಮಾನ್ಯ ಪ್ರಮಾದವಲ್ಲ, ಮಹಾಪ್ರಮಾದ. ಸಂಪುಟ ಸಭೆಯ ಅಂಗೀಕಾರವನ್ನೇ ಪಡೆಯದೆ, ಪ್ರಧಾನ ಮಂತ್ರಿಗಳ ಕಚೇರಿಯಿಂದ ಕಳುಹಿಸಲಾಗಿದ್ದ ಒಂದು ನೋಟ್'ಗೆ ರಾಷ್ಟ್ರಪತಿಗಳು ಅಂಕಿತ ಹಾಕಿ ಬಿಡ್ತಾರೆ. ದೇಶಕ್ಕೆ ಏಕಾಏಕಿ ತುರ್ತು ಪರಿಸ್ಥಿತಿಯನ್ನು ಹೇರಲಾಗತ್ತೆ.

ಇದನ್ನೂ ವೀಕ್ಷಿಸಿ: ಸತತ 4ನೇ ಬಾರಿ ಗೆಲುವಿನ ಲೆಕ್ಕಾಚಾರದಲ್ಲಿ ಪಿಸಿ ಮೋಹನ್: ಬೆಂಗಳೂರು ಸೆಂಟ್ರಲ್ ಮತದಾರರ ಒಲವು ಬಿಜೆಪಿಗಾ..? ಕಾಂಗ್ರೆಸ್‍ಗಾ..?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?