ರಾಷ್ಟ್ರ ರಾಜಕಾರಣಕ್ಕೆ ತಿರುವು ಕೊಟ್ಟ 1975ರ ತುರ್ತು ಪರಿಸ್ಥಿತಿ..! ಅಮ್ಮ-ಮಗ ಹೆಣೆದ ಬಲೆಯಲ್ಲಿ ವಿಲ ವಿಲ ಒದ್ದಾಡಿತ್ತು ಭಾರತ..!

ರಾಷ್ಟ್ರ ರಾಜಕಾರಣಕ್ಕೆ ತಿರುವು ಕೊಟ್ಟ 1975ರ ತುರ್ತು ಪರಿಸ್ಥಿತಿ..! ಅಮ್ಮ-ಮಗ ಹೆಣೆದ ಬಲೆಯಲ್ಲಿ ವಿಲ ವಿಲ ಒದ್ದಾಡಿತ್ತು ಭಾರತ..!

Published : Mar 28, 2024, 04:56 PM ISTUpdated : Mar 28, 2024, 04:57 PM IST

"ಅತ್ತೇ ಒಂದ್ ನಿಮಿಷ.." ಅಂದಿದ್ದರು ಇಂದಿರೆಯ ಹಿರಿಸೊಸೆ..!
ಗಾಂಧಿ ಕುಟುಂಬದಲ್ಲಿ ವಾರಗಿತ್ತಿ ವಾರ್'ಶುರುವಾಗಿದ್ದೇಕೆ ಗೊತ್ತಾ?
ಪರಿವಾರದ ವಿರುದ್ಧವೇ ತಿರುಗಿ ಬಿದ್ದರು ಇಂದಿರೆಯ ಕಿರಿಸೊಸೆ..!
 

ಆ ಕಾಲಕ್ಕೆ ಸಂಜಯ್ ಗಾಂಧಿ shadow prime minister ಅಂತಾನೇ ಫೇಮಸ್. ಪ್ರಧಾನಿ ಕುರ್ಚಿಯಲ್ಲಿ ಕೂತದ್ದು ತಾಯಿಯಾದ್ರೂ, ಅಧಿಕಾರ ಚಲಾಯಿಸ್ತಾ ಇದ್ದದ್ದು ಮಗ. ರಾಜೀನಾಮೆಗೆ ಮುಂದಾದ ತಾಯಿಯನ್ನು ತಡೆದು ನಿಲ್ಲಿಸಿದ್ದರು ಸಂಜಯ್ ಗಾಂಧಿ(Sanjay Gandhi). ಮಗನ ಮಾತು ಕೇಳಿ ಎಮರ್ಜೆನ್ಸಿ(Emergency) ಘೋಷಣೆ ಮಾಡಿದ ಇಂದಿರಾ ಗಾಂಧಿ(Indira Gandhi) ಅವತ್ತು ಮಾಡಿದ್ದು ಸಾಮಾನ್ಯ ಪ್ರಮಾದವಲ್ಲ, ಮಹಾಪ್ರಮಾದ. ಸಂಪುಟ ಸಭೆಯ ಅಂಗೀಕಾರವನ್ನೇ ಪಡೆಯದೆ, ಪ್ರಧಾನ ಮಂತ್ರಿಗಳ ಕಚೇರಿಯಿಂದ ಕಳುಹಿಸಲಾಗಿದ್ದ ಒಂದು ನೋಟ್'ಗೆ ರಾಷ್ಟ್ರಪತಿಗಳು ಅಂಕಿತ ಹಾಕಿ ಬಿಡ್ತಾರೆ. ದೇಶಕ್ಕೆ ಏಕಾಏಕಿ ತುರ್ತು ಪರಿಸ್ಥಿತಿಯನ್ನು ಹೇರಲಾಗತ್ತೆ.

ಇದನ್ನೂ ವೀಕ್ಷಿಸಿ: ಸತತ 4ನೇ ಬಾರಿ ಗೆಲುವಿನ ಲೆಕ್ಕಾಚಾರದಲ್ಲಿ ಪಿಸಿ ಮೋಹನ್: ಬೆಂಗಳೂರು ಸೆಂಟ್ರಲ್ ಮತದಾರರ ಒಲವು ಬಿಜೆಪಿಗಾ..? ಕಾಂಗ್ರೆಸ್‍ಗಾ..?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?