ಕೊರಗಜ್ಜನ ಪವಾಡ; ಹುಂಡಿಗೆ ಕಾಂಡೋಮ್ ಹಾಕಿದ್ದ ದುಷ್ಕರ್ಮಿಗಳು ಪೊಲೀಸರ ಬಲೆಗೆ!

ಕೊರಗಜ್ಜನ ಪವಾಡ; ಹುಂಡಿಗೆ ಕಾಂಡೋಮ್ ಹಾಕಿದ್ದ ದುಷ್ಕರ್ಮಿಗಳು ಪೊಲೀಸರ ಬಲೆಗೆ!

Published : Apr 01, 2021, 10:59 PM IST

4 ತಿಂಗಳ ಹಿಂದೆ ಕೊರಗಜ್ಜನ ಕ್ಷೇತ್ರದ ಹುಂಡಿಯಲ್ಲಿ ಕಾಂಡೋಮ್ ಹಾಕಿ ಅಪಚಾರ ಎಸಗಿದ್ದ ದುಷರ್ಮಿಗಳನ್ನು ಸ್ವಾಮಿ ಕೊರಗಜ್ಜನೇ ಪತ್ತೆ ಹಚ್ಚಿದ ಘಟನೆ ನಡೆದಿದೆ. ಇದುವರೆಗೂ ಪತ್ತೆಯಾಗದ ದುಷ್ಕರ್ಮಿಗಳಲ್ಲಿ ಒರ್ವ ರಕ್ತ ಕಾರಿ ಸಾವನ್ನಪ್ಪಿದ್ದರೆ, ಮತ್ತಿಬ್ಬರು  ತಪ್ಪು ಕಾಣಿಕೆ ನೀಡಲು ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಈ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಕೊರಗಜ್ಜ ತನ್ನ ಪವಾಡ ತೋರಿಸಿದ್ದಾನೆ. ಕರ್ನಾಟಕದಲ್ಲಿನ ಕೊರೋನಾ, ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

4 ತಿಂಗಳ ಹಿಂದೆ ಕೊರಗಜ್ಜನ ಕ್ಷೇತ್ರದ ಹುಂಡಿಯಲ್ಲಿ ಕಾಂಡೋಮ್ ಹಾಕಿ ಅಪಚಾರ ಎಸಗಿದ್ದ ದುಷರ್ಮಿಗಳನ್ನು ಸ್ವಾಮಿ ಕೊರಗಜ್ಜನೇ ಪತ್ತೆ ಹಚ್ಚಿದ ಘಟನೆ ನಡೆದಿದೆ. ಇದುವರೆಗೂ ಪತ್ತೆಯಾಗದ ದುಷ್ಕರ್ಮಿಗಳಲ್ಲಿ ಒರ್ವ ರಕ್ತ ಕಾರಿ ಸಾವನ್ನಪ್ಪಿದ್ದರೆ, ಮತ್ತಿಬ್ಬರು  ತಪ್ಪು ಕಾಣಿಕೆ ನೀಡಲು ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಈ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಕೊರಗಜ್ಜ ತನ್ನ ಪವಾಡ ತೋರಿಸಿದ್ದಾನೆ. ಕರ್ನಾಟಕದಲ್ಲಿನ ಕೊರೋನಾ, ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!