ಪೊಲೀಸರ ಕೊಲ್ಲಲು ಮಂಗಳೂರಿನಲ್ಲಿ ಹುಟ್ಟಿಕೊಂಡಿದೆ ಮಾಯಾ ಗ್ಯಾಂಗ್; ಗೋಲಿಬಾರ್‌ಗೆ ಪ್ರತೀಕಾರ!

ಪೊಲೀಸರ ಕೊಲ್ಲಲು ಮಂಗಳೂರಿನಲ್ಲಿ ಹುಟ್ಟಿಕೊಂಡಿದೆ ಮಾಯಾ ಗ್ಯಾಂಗ್; ಗೋಲಿಬಾರ್‌ಗೆ ಪ್ರತೀಕಾರ!

Published : Jan 19, 2021, 11:23 PM IST

CAA ಹಾಗೂ NRC ವಿರುದ್ಧ ಮಂಗಳೂರು ಪ್ರತಿಭಟನೆಯಲ್ಲಿ ಪೊಲೀಸರು ಗೋಲಿಬಾರ್ ನಡೆಸಿದ ಕಾರಣಕ್ಕೆ ಪ್ರತೀಕಾರ ತೀರಿಸಲು ಮಯಾ ಗ್ಯಾಂಗ್ ಹುಟ್ಟಿಕೊಂಡಿದೆ. ಪೊಲೀಸರನ್ನು ಇರಿದುಕೊಲ್ಲಲು ಹುಟ್ಟಿಕೊಂಡಿರುವ ಈ ಗ್ಯಾಂಗ್‌ನ 6 ಸದಸ್ಯರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪಶ್ಚಿಮ ಬಂಗಳಾದಲ್ಲಿ ಅಧಿಕಾರಿ ಯಾರಿಗೆ? ಸರ್ವೆ ಪ್ರಕಟ, ಟೀಂ ಇಂಡಿಯಾದ ಐತಿಹಾಸಿಕ ಗೆಲುವು ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ಇಲ್ಲಿದೆ.

CAA ಹಾಗೂ NRC ವಿರುದ್ಧ ಮಂಗಳೂರು ಪ್ರತಿಭಟನೆಯಲ್ಲಿ ಪೊಲೀಸರು ಗೋಲಿಬಾರ್ ನಡೆಸಿದ ಕಾರಣಕ್ಕೆ ಪ್ರತೀಕಾರ ತೀರಿಸಲು ಮಯಾ ಗ್ಯಾಂಗ್ ಹುಟ್ಟಿಕೊಂಡಿದೆ. ಪೊಲೀಸರನ್ನು ಇರಿದುಕೊಲ್ಲಲು ಹುಟ್ಟಿಕೊಂಡಿರುವ ಈ ಗ್ಯಾಂಗ್‌ನ 6 ಸದಸ್ಯರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪಶ್ಚಿಮ ಬಂಗಳಾದಲ್ಲಿ ಅಧಿಕಾರಿ ಯಾರಿಗೆ? ಸರ್ವೆ ಪ್ರಕಟ, ಟೀಂ ಇಂಡಿಯಾದ ಐತಿಹಾಸಿಕ ಗೆಲುವು ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ಇಲ್ಲಿದೆ.
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!