ಪಾಕಿಸ್ತಾನಕ್ಕೆ ಗೌರವ ನೀಡೋದನ್ನ ಭಾರತ ಕಲಿಯಬೇಕು ಅಂದ್ರಲ್ಲ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌

ಪಾಕಿಸ್ತಾನಕ್ಕೆ ಗೌರವ ನೀಡೋದನ್ನ ಭಾರತ ಕಲಿಯಬೇಕು ಅಂದ್ರಲ್ಲ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌

Published : May 10, 2024, 11:57 PM IST

ಲೋಕಸಭೆ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ ನಾಯಕರು ಒಬ್ಬರ ನಂತರ ಒಬ್ಬರಂತೆ ವಿವಾದಿತ ಹೇಳಿಕೆಗಳನ್ನೇ ನೀಡ್ತಿದ್ದಾರೆ.. ಸ್ಯಾಮ್ ಪಿತ್ರೋಡಾ ಬಳಿಕ ಇದೀಗ ಕಾಂಗ್ರೆಸ್‌ನ  ಮಣಿಶಂಕರ್ ಅಯ್ಯರ್ ವಿವಾದ ಸೃಷ್ಟಿಸಿದ್ದು, ಬಿಜೆಪಿಗೆ ಚುನಾವಣಾ ಅಖಾಡದಲ್ಲಿ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ.
 

ಬೆಂಗಳೂರು (ಮೇ.10): ಕಾಂಗ್ರೆಸ್​ನ ಹಿರಿಯ ನಾಯಕ ಮಣಿಶಂಕರ್ ಅಯ್ಯರ್, ಸದಾ ಒಂದಿಲ್ಲೊಂದು ವಿವಾದದಿಂದಲೇ ಸುದ್ದಿ ಆಗ್ತಾರೆ.  2014ರಲ್ಲಿ ಮೋದಿ ಯಾವತ್ತೂ ಪ್ರಧಾನಿ ಆಗಲ್ಲ.. ಇಲ್ಲಿ ಬಂದು ಚಹಾ ವಿತರಣೆ ಮಾಡಲಿ ಅಂದಿದ್ದು ಇದೇ ಅಯ್ಯರ್​..ಇವರಿಗೆ ಪಾಕಿಸ್ತಾನದ ಮೇಲಿನ ಪ್ರೇಮ ಅಷ್ಟಿಷ್ಟಲ್ಲ. ಈಗಲೂ ಚುನಾವಣೆ ವೇಳೆ ಪಾಕಿಸ್ತಾನವನ್ನೂ ಹಾಡಿ ಹೊಗಳಿ ಅಯ್ಯರ್ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

‘ಪಾಕ್ ಜತೆ ಹುಡುಗಾಟ ಬೇಡ.. ಅವರ ಬಳಿ ಅಣುಬಾಂಬ್ ಇದೆ’ ಎಂದು ಅವರು ಹೇಳಿರುವ ಹಳೆಯ ವಿಡಿಯೋ ಚುನಾವಣೆಯ ಹೊತ್ತಲ್ಲಿ ಬಿಜೆಪಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ. ಸ್ಯಾಮ್​ ಪಿತ್ರೋಡಾ ಬಳಿಕ ಮಣಿಶಂಕರ್ ಅಯ್ಯರ್​ ಈಗ ವಿವಾದ ಸೃಷ್ಟಿಸಿದ್ದಾರೆ.

ಪಾಕ್ ಕೆಣಕಿದರೆ ನಮ್ಮ ಮೇಲೆ ಅಣುಬಾಂಬ್, ಬಿಜೆಪಿಗೆ ಎಚ್ಚರಿಕೆ ನೀಡಿ ವಿವಾದಕ್ಕೆ ಗುರಿಯಾದ ಮಣಿಶಂಕರ್!

ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ನಾವು ಅವರನ್ನು ಕೆಣಕಿದ್ರೆ ನಮ್ಮ ಮೇಲೆ ಅಣು ಬಾಂಬ್ ಹಾಕ್ತಾರೆ. ಭಾರತ ಸರ್ಕಾರ, ಪಾಕಿಸ್ತಾನ ಗೌರವಿಸದೇ ಹೋದರೆ ಅದಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಭಾರತದಲ್ಲೇ ಕುಳಿತು ಟಿವಿ ಸಂದರ್ಶನದಲ್ಲಿ ಎಚ್ಚರಿಕೆ ನೀಡೋ ಮೂಲಕ ಮತ್ತೊಮ್ಮೆ ತಾನು ಪಾಕ್ ಪ್ರೇಮಿ ಅನ್ನೋದನ್ನ ಜಗಜ್ಜಾಹಿರುಗೊಳಿಸಿದ್ದಾರೆ.

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more