ಪಾಕಿಸ್ತಾನಕ್ಕೆ ಗೌರವ ನೀಡೋದನ್ನ ಭಾರತ ಕಲಿಯಬೇಕು ಅಂದ್ರಲ್ಲ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌

ಪಾಕಿಸ್ತಾನಕ್ಕೆ ಗೌರವ ನೀಡೋದನ್ನ ಭಾರತ ಕಲಿಯಬೇಕು ಅಂದ್ರಲ್ಲ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌

Published : May 10, 2024, 11:57 PM IST

ಲೋಕಸಭೆ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ ನಾಯಕರು ಒಬ್ಬರ ನಂತರ ಒಬ್ಬರಂತೆ ವಿವಾದಿತ ಹೇಳಿಕೆಗಳನ್ನೇ ನೀಡ್ತಿದ್ದಾರೆ.. ಸ್ಯಾಮ್ ಪಿತ್ರೋಡಾ ಬಳಿಕ ಇದೀಗ ಕಾಂಗ್ರೆಸ್‌ನ  ಮಣಿಶಂಕರ್ ಅಯ್ಯರ್ ವಿವಾದ ಸೃಷ್ಟಿಸಿದ್ದು, ಬಿಜೆಪಿಗೆ ಚುನಾವಣಾ ಅಖಾಡದಲ್ಲಿ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ.
 

ಬೆಂಗಳೂರು (ಮೇ.10): ಕಾಂಗ್ರೆಸ್​ನ ಹಿರಿಯ ನಾಯಕ ಮಣಿಶಂಕರ್ ಅಯ್ಯರ್, ಸದಾ ಒಂದಿಲ್ಲೊಂದು ವಿವಾದದಿಂದಲೇ ಸುದ್ದಿ ಆಗ್ತಾರೆ.  2014ರಲ್ಲಿ ಮೋದಿ ಯಾವತ್ತೂ ಪ್ರಧಾನಿ ಆಗಲ್ಲ.. ಇಲ್ಲಿ ಬಂದು ಚಹಾ ವಿತರಣೆ ಮಾಡಲಿ ಅಂದಿದ್ದು ಇದೇ ಅಯ್ಯರ್​..ಇವರಿಗೆ ಪಾಕಿಸ್ತಾನದ ಮೇಲಿನ ಪ್ರೇಮ ಅಷ್ಟಿಷ್ಟಲ್ಲ. ಈಗಲೂ ಚುನಾವಣೆ ವೇಳೆ ಪಾಕಿಸ್ತಾನವನ್ನೂ ಹಾಡಿ ಹೊಗಳಿ ಅಯ್ಯರ್ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

‘ಪಾಕ್ ಜತೆ ಹುಡುಗಾಟ ಬೇಡ.. ಅವರ ಬಳಿ ಅಣುಬಾಂಬ್ ಇದೆ’ ಎಂದು ಅವರು ಹೇಳಿರುವ ಹಳೆಯ ವಿಡಿಯೋ ಚುನಾವಣೆಯ ಹೊತ್ತಲ್ಲಿ ಬಿಜೆಪಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ. ಸ್ಯಾಮ್​ ಪಿತ್ರೋಡಾ ಬಳಿಕ ಮಣಿಶಂಕರ್ ಅಯ್ಯರ್​ ಈಗ ವಿವಾದ ಸೃಷ್ಟಿಸಿದ್ದಾರೆ.

ಪಾಕ್ ಕೆಣಕಿದರೆ ನಮ್ಮ ಮೇಲೆ ಅಣುಬಾಂಬ್, ಬಿಜೆಪಿಗೆ ಎಚ್ಚರಿಕೆ ನೀಡಿ ವಿವಾದಕ್ಕೆ ಗುರಿಯಾದ ಮಣಿಶಂಕರ್!

ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ನಾವು ಅವರನ್ನು ಕೆಣಕಿದ್ರೆ ನಮ್ಮ ಮೇಲೆ ಅಣು ಬಾಂಬ್ ಹಾಕ್ತಾರೆ. ಭಾರತ ಸರ್ಕಾರ, ಪಾಕಿಸ್ತಾನ ಗೌರವಿಸದೇ ಹೋದರೆ ಅದಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಭಾರತದಲ್ಲೇ ಕುಳಿತು ಟಿವಿ ಸಂದರ್ಶನದಲ್ಲಿ ಎಚ್ಚರಿಕೆ ನೀಡೋ ಮೂಲಕ ಮತ್ತೊಮ್ಮೆ ತಾನು ಪಾಕ್ ಪ್ರೇಮಿ ಅನ್ನೋದನ್ನ ಜಗಜ್ಜಾಹಿರುಗೊಳಿಸಿದ್ದಾರೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more