ಪಾಕಿಸ್ತಾನಕ್ಕೆ ಗೌರವ ನೀಡೋದನ್ನ ಭಾರತ ಕಲಿಯಬೇಕು ಅಂದ್ರಲ್ಲ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌

ಪಾಕಿಸ್ತಾನಕ್ಕೆ ಗೌರವ ನೀಡೋದನ್ನ ಭಾರತ ಕಲಿಯಬೇಕು ಅಂದ್ರಲ್ಲ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌

Published : May 10, 2024, 11:57 PM IST

ಲೋಕಸಭೆ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ ನಾಯಕರು ಒಬ್ಬರ ನಂತರ ಒಬ್ಬರಂತೆ ವಿವಾದಿತ ಹೇಳಿಕೆಗಳನ್ನೇ ನೀಡ್ತಿದ್ದಾರೆ.. ಸ್ಯಾಮ್ ಪಿತ್ರೋಡಾ ಬಳಿಕ ಇದೀಗ ಕಾಂಗ್ರೆಸ್‌ನ  ಮಣಿಶಂಕರ್ ಅಯ್ಯರ್ ವಿವಾದ ಸೃಷ್ಟಿಸಿದ್ದು, ಬಿಜೆಪಿಗೆ ಚುನಾವಣಾ ಅಖಾಡದಲ್ಲಿ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ.
 

ಬೆಂಗಳೂರು (ಮೇ.10): ಕಾಂಗ್ರೆಸ್​ನ ಹಿರಿಯ ನಾಯಕ ಮಣಿಶಂಕರ್ ಅಯ್ಯರ್, ಸದಾ ಒಂದಿಲ್ಲೊಂದು ವಿವಾದದಿಂದಲೇ ಸುದ್ದಿ ಆಗ್ತಾರೆ.  2014ರಲ್ಲಿ ಮೋದಿ ಯಾವತ್ತೂ ಪ್ರಧಾನಿ ಆಗಲ್ಲ.. ಇಲ್ಲಿ ಬಂದು ಚಹಾ ವಿತರಣೆ ಮಾಡಲಿ ಅಂದಿದ್ದು ಇದೇ ಅಯ್ಯರ್​..ಇವರಿಗೆ ಪಾಕಿಸ್ತಾನದ ಮೇಲಿನ ಪ್ರೇಮ ಅಷ್ಟಿಷ್ಟಲ್ಲ. ಈಗಲೂ ಚುನಾವಣೆ ವೇಳೆ ಪಾಕಿಸ್ತಾನವನ್ನೂ ಹಾಡಿ ಹೊಗಳಿ ಅಯ್ಯರ್ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

‘ಪಾಕ್ ಜತೆ ಹುಡುಗಾಟ ಬೇಡ.. ಅವರ ಬಳಿ ಅಣುಬಾಂಬ್ ಇದೆ’ ಎಂದು ಅವರು ಹೇಳಿರುವ ಹಳೆಯ ವಿಡಿಯೋ ಚುನಾವಣೆಯ ಹೊತ್ತಲ್ಲಿ ಬಿಜೆಪಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ. ಸ್ಯಾಮ್​ ಪಿತ್ರೋಡಾ ಬಳಿಕ ಮಣಿಶಂಕರ್ ಅಯ್ಯರ್​ ಈಗ ವಿವಾದ ಸೃಷ್ಟಿಸಿದ್ದಾರೆ.

ಪಾಕ್ ಕೆಣಕಿದರೆ ನಮ್ಮ ಮೇಲೆ ಅಣುಬಾಂಬ್, ಬಿಜೆಪಿಗೆ ಎಚ್ಚರಿಕೆ ನೀಡಿ ವಿವಾದಕ್ಕೆ ಗುರಿಯಾದ ಮಣಿಶಂಕರ್!

ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ನಾವು ಅವರನ್ನು ಕೆಣಕಿದ್ರೆ ನಮ್ಮ ಮೇಲೆ ಅಣು ಬಾಂಬ್ ಹಾಕ್ತಾರೆ. ಭಾರತ ಸರ್ಕಾರ, ಪಾಕಿಸ್ತಾನ ಗೌರವಿಸದೇ ಹೋದರೆ ಅದಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಭಾರತದಲ್ಲೇ ಕುಳಿತು ಟಿವಿ ಸಂದರ್ಶನದಲ್ಲಿ ಎಚ್ಚರಿಕೆ ನೀಡೋ ಮೂಲಕ ಮತ್ತೊಮ್ಮೆ ತಾನು ಪಾಕ್ ಪ್ರೇಮಿ ಅನ್ನೋದನ್ನ ಜಗಜ್ಜಾಹಿರುಗೊಳಿಸಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more