Mani Shankar Aiyar on Pakistan: ಪಾಕಿಸ್ತಾನವನ್ನು ಹೊಗಳಿ.. ಮೋದಿಯನ್ನು ತೆಗಳಿದ ವಿವಾದ ಪುರುಷ..!

Mani Shankar Aiyar on Pakistan: ಪಾಕಿಸ್ತಾನವನ್ನು ಹೊಗಳಿ.. ಮೋದಿಯನ್ನು ತೆಗಳಿದ ವಿವಾದ ಪುರುಷ..!

Published : Feb 18, 2024, 12:51 PM IST

ಮತ್ತೆ ಅಣಿಮುತ್ತು ಉದುರಿಸಿ ವಿವಾದ ಎಬ್ಬಿಸಿದ ಮಣಿಶಂಕರ್ ಅಯ್ಯರ್..!
"ಪಾಕ್ ಜೊತೆ ಮೋದಿ ಮಾತಾಡಿದ್ರೆ ಎಲ್ಲಾ ಸಮಸ್ಯೆ ಬಗೆಹರಿಯಲಿದ್ಯಂತೆ.."
"ಮೋದಿಗೆ ಪಾಕ್ ಜೊತೆ ಮಾತನಾಡಲು ಧೈರ್ಯವಿಲ್ವಾ.." ಅಯ್ಯರ್ ಪ್ರಶ್ನೆ!
ಅಂದು ಮೋದಿಯನ್ನು ಸೋಲಿಸಲು ಪಾಕ್ ನೆರವು ಕೋರಿದ್ದ ವಿವಾದವೀರ..!

82 ವರ್ಷದ ಈ ಹರಕು ಬಾಯಿಯ ಕಾಂಗ್ರೆಸ್ ನಾಯಕ ಬಾಯಿ ಬಿಟ್ರೆ ಬರೀ ವಿವಾದ. ಈ ವ್ಯಕ್ತಿ ಪಾಕಿಸ್ತಾನಕ್ಕೆ(Pakistan) ಹೋಗ್ತಾರೆ, ಪಾಕ್ ನೆಲದಲ್ಲಿ ನಿಂತು ಭಾರತವನ್ನು ಟೀಕಿಸ್ತಾರೆ, ಶತ್ರು ರಾಷ್ಟ್ರದಲ್ಲಿ ನಿಂತು ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi) ವಿರುದ್ಧ ವಿಷ ಉಗುಳ್ತಾರೆ. ಕಳೆದ ಹಲವಾರು ವರ್ಷಗಳಿಂದ ಇದನ್ನೇ ಮಾಡ್ತಾ ಬಂದಿದ್ದ ಮಣಿಶಂಕರ್ ಅಯ್ಯರ್, ಈಗ ಮತ್ತೆ ಪಾಕಿಸ್ತಾನವನ್ನು ಹೊಗಳಿ, ಪ್ರಧಾನಿ ಮೋದಿಯವರನ್ನು ತೆಗಳಿ ಮತ್ತೊಂದು ವಿವಾದದ ಕಿಡಿ ಹೊತ್ತಿಸಿದ್ದಾರೆ. ಮಣಿಶಂಕರ್ ಅಯ್ಯರ್(Congress Leader Mani Shankar Aiyar ) ಯಾರು ಅಂದ್ರೆ ಅಷ್ಟು ಬೇಗ ಯಾರಿಗೂ ಗೊತ್ತಾಗಲ್ಲ. ಆದ್ರೆ ಚಾಯ್ ವಾಲಾ ಅನ್ನೋ ಶಬ್ದ ಕಿವಿಗೆ ಬಿದ್ರೆ ಸಾಕು, ಆ ಮಣಿಶಂಕರ್ ಅಯ್ಯರ್ ಯಾರು ಅನ್ನೋದು ಗೊತ್ತಾಗ್ಲೇಬೇಕು. ಯೆಸ್, ಮೋದಿಯವರಿಗೆ ಚಾಯ್ ವಾಲಾ ಅನ್ನೋ ಹಣೆಪಟ್ಟಿ ಕಟ್ಟಿದ್ದ ಭೂಪ ಇವ್ರೇ. ಆ ಹಣೆಪಟ್ಟಿಯಿಂದ ಮುಂದೆ ಏನೇನೆಲ್ಲಾ ಆಯ್ತು ಅನ್ನೋದನ್ನ ಇಡೀ ಜಗತ್ತೇ ಮೋಡಿ. ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಇತ್ತೀಚೆಗೆ ಪಾಕಿಸ್ತಾನದ ಲಾಹೋರ್'ಗೆ ಭೇಟಿ ಕೊಟ್ಟಿದ್ರು. ಲಾಹೋರ್‌ನ ಅಲ್ಹಮರಾದಲ್ಲಿ ಫೈಜ್ ಫೆಸ್ಟಿವಲ್‌ ಕಾರ್ಯಕ್ರಮಕ್ಕೆ ಮಣಿಶಂಕರ್ ಅಯ್ಯರ್ ಅವರನ್ನು ಆಹ್ವಾನಿಸಲಾಗಿತ್ತು. ಫೈಜ್ ಫೆಸ್ಟಿವಲ್‌'ನ ಎರಡನೇ ದಿನ ಆಯೋಜಿಸಲಾಗಿದ್ದ 'ಹರ್ ಜಿ ರಖ್, ವಿಸಾಲ್ ಕೇ ಪೂಲ್, ಇಂಡೋ- ಪಾಕ್ ವ್ಯವಹಾರ' ಎಂಬ ಶೀರ್ಷಿಕೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದನ್ನೂ ವೀಕ್ಷಿಸಿ: Jaanu from Sweden: ‘ಎಲ್ಲಿ ನನ್ನವರು..? ದಯವಿಟ್ಟು ಹುಡುಕಿಕೊಡಿ’: ಇದು ರೋಚಕ..ಅಷ್ಟೇ ಭಾವುಕ ಕಥೆ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more